ಮಲಪ್ಪುರಂ,ಮಾ.20: ಕೇರಳದ ಮಲಪ್ಪುರಂ ಜಿಲ್ಲೆಯ ಕಾಳಿಕಾವು ಪೂಂಗೋಡ್ನಲ್ಲಿ ಫುಟ್ಬಾಲ್ ಗ್ಯಾಲರಿಯೊಂದು ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಅಖಿಲ ಭಾರತ ಸೆವೆನ್ಸ್ ಫುಟ್ಬಾಲ್ ಟೂರ್ನಿ ನಡೆಯುತ್ತಿರುವ ಕ್ರೀಡಾಂಗಣದ ಬಿದಿರಿನಿಂದ ನಿರ್ಮಿಸಲಾದ ತಾತ್ಕಾಲಿಕ ಗ್ಯಾಲರಿ ಕುಸಿದಿದೆ. ಆಟ ಆರಂಭವಾಗುವ ಮುನ್ನವೇ ಈ ಅವಘಡ ಸಂಭವಿಸಿದೆ. ಸುಮಾರು ಐವತ್ತು ಮಂದಿ ಗಾಯಗೊಂಡಿದ್ದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಯುನೈಟೆಡ್ ಎಫ್ ಸಿ ನೆಲ್ಲಿಕುತ್ ಮತ್ತು ರಾಯಲ್ ಟ್ರಾವೆಲ್ ಕೋಝಿಕ್ಕೋಡ್ ನಡುವಿನ ಫೈನಲ್ ಪಂದ್ಯ ಆರಂಭವಾಗುವ ಕೆಲವೇ ನಿಮಿಷಗಳ ಮುಂಚಿತವಾಗಿ ಈ ಅವಘಡ ಸಂಭವಿಸಿದೆ. ಕ್ರೀಡಾಂಗಣ ತುಂಬಿ ತುಳುಕುತ್ತಿತ್ತು. ಬಿದಿರಿನ ಗ್ಯಾಲರಿಯಲ್ಲಿ ಜನರು ತುಂಬಿಕೊಂಡಿದ್ದರಿಂದ ಜನರು ಹೊರ ಸಾಲಿನಲ್ಲೂ ಕುಳಿತಿದ್ದರು. ಅಷ್ಟರಲ್ಲಿ ಇದ್ದಕ್ಕಿದ್ದಂತೆ ಗ್ಯಾಲರಿ ಕುಸಿದು ಬಿದ್ದಿದೆ. ಫ್ಲಡ್ ಲೈಟ್ ಕೂಡ ನೆಲಕ್ಕುರುಳಿದೆ.
ಗಾಯಾಳುಗಳನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ವಂಡೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ