ಮಲಪ್ಪುರಂ,ಮಾ.20: ಕೇರಳದ ಮಲಪ್ಪುರಂ ಜಿಲ್ಲೆಯ ಕಾಳಿಕಾವು ಪೂಂಗೋಡ್ನಲ್ಲಿ ಫುಟ್ಬಾಲ್ ಗ್ಯಾಲರಿಯೊಂದು ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಅಖಿಲ ಭಾರತ ಸೆವೆನ್ಸ್ ಫುಟ್ಬಾಲ್ ಟೂರ್ನಿ ನಡೆಯುತ್ತಿರುವ ಕ್ರೀಡಾಂಗಣದ ಬಿದಿರಿನಿಂದ ನಿರ್ಮಿಸಲಾದ ತಾತ್ಕಾಲಿಕ ಗ್ಯಾಲರಿ ಕುಸಿದಿದೆ. ಆಟ ಆರಂಭವಾಗುವ ಮುನ್ನವೇ ಈ ಅವಘಡ ಸಂಭವಿಸಿದೆ. ಸುಮಾರು ಐವತ್ತು ಮಂದಿ ಗಾಯಗೊಂಡಿದ್ದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಯುನೈಟೆಡ್ ಎಫ್ ಸಿ ನೆಲ್ಲಿಕುತ್ ಮತ್ತು ರಾಯಲ್ ಟ್ರಾವೆಲ್ ಕೋಝಿಕ್ಕೋಡ್ ನಡುವಿನ ಫೈನಲ್ ಪಂದ್ಯ ಆರಂಭವಾಗುವ ಕೆಲವೇ ನಿಮಿಷಗಳ ಮುಂಚಿತವಾಗಿ ಈ ಅವಘಡ ಸಂಭವಿಸಿದೆ. ಕ್ರೀಡಾಂಗಣ ತುಂಬಿ ತುಳುಕುತ್ತಿತ್ತು. ಬಿದಿರಿನ ಗ್ಯಾಲರಿಯಲ್ಲಿ ಜನರು ತುಂಬಿಕೊಂಡಿದ್ದರಿಂದ ಜನರು ಹೊರ ಸಾಲಿನಲ್ಲೂ ಕುಳಿತಿದ್ದರು. ಅಷ್ಟರಲ್ಲಿ ಇದ್ದಕ್ಕಿದ್ದಂತೆ ಗ್ಯಾಲರಿ ಕುಸಿದು ಬಿದ್ದಿದೆ. ಫ್ಲಡ್ ಲೈಟ್ ಕೂಡ ನೆಲಕ್ಕುರುಳಿದೆ.
ಗಾಯಾಳುಗಳನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ವಂಡೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿ
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ