ಉಳ್ಳಾಲ: ರಾಜ್ಯ ದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದ.ಕ ಜಿಲ್ಲೆಯ ಕನ್ನಡದ ಕಟ್ಟಾಲು, ಸಮಾಜ ಸೇವಕ ಹಾಗೂ ಉದ್ಯಮಿ ಮೌಶೀರ್ ಅಹಮದ್ ಸಾಮಣಿಗೆ ಅವರಿಗೆ ಏಷ್ಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ (ಐ.ಎ.ಒ)
ಏಷ್ಯಾ ವೇದಿಕ್ ಪೌಂಡೆಶನ್ ವತಿಯಿಂದ
ತಮಿಳುನಾಡಿನ ಯಾದಗಿರಿಯ ಕ್ಲೆರ್ಟ ಮಾಹಲ್ ನಲ್ಲಿ ನಡೆದ ಡಾಕ್ಟರೇಟ್ ಪದವಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿ ಮತ್ತು ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸರಳ ಸಜ್ಜನಿಕೆಯ ಹ್ರದಯವಂತಿಕೆಯ ಎಲ್ಲ ವರ್ಗದ ಪ್ರಶಂಸೆಗೆ ಪಾತ್ರರಾದ ಇವರು ಮ್ಯೆ ಗೋಲ್ಡ್ ಗ್ರೂಪ್ ಮಾಲಕರಾಗಿದ್ದು ಪ್ರಸಕ್ತ
ಕರ್ನಾಟಕ ರಕ್ಷಣಾ ವೇದಿಕೆ ,ಇಂಟಕ್ ಕಾಂಗ್ರೆಸ್, ಪಿಯುಸಿಎಲ್ ,ಮುಸ್ಲಿಂ ಒಕ್ಕೂಟ, ಯೂತ್ ಪಾರಂ ಹಂಪನಕಟ್ಟ,ಸರ್ವ ದರ್ಮ ಸಮನ್ವಯ ಸಮಿತಿ,ಕುಣಿಲ್ ಸೆಂಟರ್ ಮ್ಯೆಂಟನನ್ಸ್ ಡೆವಲಪ್ಮೆಂಟ್ ಕಮಿಟಿ, ಶೊಷಿಯಲ್ ವೆಲ್ಪರ್ ಎಶೊಸಿಯೆಶನ್,ಮಂಗಳೂರು ಮುಸ್ಲಿಂ ಯುನಿಟ್(ಬಿಜಾಪುರ) ಟಿಪ್ಪು ಸುಲ್ತಾನ್ ಅಲುಮಿನಿ ಎಶೊಸಿಯೆಶನ್, ಅದೆ ರೀತಿ ಹಲವಾರು ಸಂಘಟನೆ ಜವಾಬ್ದಾರಿ ಒತ್ತುಕೊಂಡ ಇವರಿಗೆ ಮಾರ್ಚ್ 19ರಂದು ನಡೆದ ಕಾರ್ಯಕ್ರಮದಲ್ಲಿ ಅವರು ಗೌರವ ಡಾಕ್ಟರೇಟ್ ಹಾಗೂ ಕನ್ನಡ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ