ಉಳ್ಳಾಲ: ರಾಜ್ಯ ದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದ.ಕ ಜಿಲ್ಲೆಯ ಕನ್ನಡದ ಕಟ್ಟಾಲು, ಸಮಾಜ ಸೇವಕ ಹಾಗೂ ಉದ್ಯಮಿ ಮೌಶೀರ್ ಅಹಮದ್ ಸಾಮಣಿಗೆ ಅವರಿಗೆ ಏಷ್ಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ (ಐ.ಎ.ಒ)
ಏಷ್ಯಾ ವೇದಿಕ್ ಪೌಂಡೆಶನ್ ವತಿಯಿಂದ
ತಮಿಳುನಾಡಿನ ಯಾದಗಿರಿಯ ಕ್ಲೆರ್ಟ ಮಾಹಲ್ ನಲ್ಲಿ ನಡೆದ ಡಾಕ್ಟರೇಟ್ ಪದವಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿ ಮತ್ತು ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸರಳ ಸಜ್ಜನಿಕೆಯ ಹ್ರದಯವಂತಿಕೆಯ ಎಲ್ಲ ವರ್ಗದ ಪ್ರಶಂಸೆಗೆ ಪಾತ್ರರಾದ ಇವರು ಮ್ಯೆ ಗೋಲ್ಡ್ ಗ್ರೂಪ್ ಮಾಲಕರಾಗಿದ್ದು ಪ್ರಸಕ್ತ
ಕರ್ನಾಟಕ ರಕ್ಷಣಾ ವೇದಿಕೆ ,ಇಂಟಕ್ ಕಾಂಗ್ರೆಸ್, ಪಿಯುಸಿಎಲ್ ,ಮುಸ್ಲಿಂ ಒಕ್ಕೂಟ, ಯೂತ್ ಪಾರಂ ಹಂಪನಕಟ್ಟ,ಸರ್ವ ದರ್ಮ ಸಮನ್ವಯ ಸಮಿತಿ,ಕುಣಿಲ್ ಸೆಂಟರ್ ಮ್ಯೆಂಟನನ್ಸ್ ಡೆವಲಪ್ಮೆಂಟ್ ಕಮಿಟಿ, ಶೊಷಿಯಲ್ ವೆಲ್ಪರ್ ಎಶೊಸಿಯೆಶನ್,ಮಂಗಳೂರು ಮುಸ್ಲಿಂ ಯುನಿಟ್(ಬಿಜಾಪುರ) ಟಿಪ್ಪು ಸುಲ್ತಾನ್ ಅಲುಮಿನಿ ಎಶೊಸಿಯೆಶನ್, ಅದೆ ರೀತಿ ಹಲವಾರು ಸಂಘಟನೆ ಜವಾಬ್ದಾರಿ ಒತ್ತುಕೊಂಡ ಇವರಿಗೆ ಮಾರ್ಚ್ 19ರಂದು ನಡೆದ ಕಾರ್ಯಕ್ರಮದಲ್ಲಿ ಅವರು ಗೌರವ ಡಾಕ್ಟರೇಟ್ ಹಾಗೂ ಕನ್ನಡ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ