janadhvani

Kannada Online News Paper

ಇಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕುಪ್ಪೆಪದವಿಗೆ

ಮಂಗಳೂರು: ಅಂತರಾಷ್ಟ್ರೀಯ ವಿದ್ವಾಂಸ , ಮುಸ್ಲಿಂ ಜನ ಕೋಟಿಯ ಸಮುದ್ದಾರಕ, ಭಾರತದ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ A.P ಉಸ್ತಾದ್ ಇಂದು ಮಗ್ರಿಬ್ ನಮಾಜ್ ಬಳಿಕ ಇತಿಹಾಸ ಪ್ರಸಿದ್ದ ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಕೇಂದ್ರ ಜುಮಾ ಮಸ್ಜಿದ್ ಗೆ ಭೇಟಿ ನೀಡಲಿದ್ದಾರೆ.

ಇದೇ ವೇಳೆ, ಪ್ರಮುಖ ಉಮಾರಾ ನಾಯಕರೂ, ಕರ್ನಾಟಕ ಮುಸ್ಲಿಂ ಜಮಾಅತ್ ನೇತಾರರೂ ಆದ ಹಾಜಿ ಮುಮ್ತಾಜ್ ಅಲಿ ಕೃಷ್ಣಾಪುರ ಕೂಡ ಬೇಟಿ ನೀಡಲಿದ್ದಾರೆ. ಪ್ರಸ್ತುತ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಖತೀಬರಾದ ಅಬೂಝೈದ್ ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com