ಮಂಗಳೂರು :ಗುರುಪುರ- ಕೈಕಂಬ ಪರಿಸರದ ಸರಿ ಸುಮಾರು 50 ಕ್ಕೂ ಮಿಕ್ಕ ಮೊಹಲ್ಲಾಗಳು ಮತ್ತು ಸರ್ವ ಮುಸ್ಲಿಂ ಸಂಘಟನೆ ಗಳನ್ನೊಳಗೊಂಡ ಒಕ್ಕೂಟವಾಗಿದೆ ಸಂವಿಧಾನ ಸಂರಕ್ಷಣಾ ವೇದಿಕೆ. ಪ್ರಸ್ತುತ ಸಮಿತಿಯ ವತಿಯಿಂದ ಹಿಜಾಬ್ ಶರೀಅತ್ ವಿರೊಧಿ ನಡೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಬ್ರಹತ್ ಸಮಾಲೋಚನಾ ಸಭೆಯು ಗಂಜಿಮಠ ಝರಾ ಕನ್ವೆನ್ಶನ್ ನಲ್ಲಿ ಸಮಿತಿ ಅಧ್ಯಕ್ಷರಾದ ಹಾಜಿ ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸದ್ರಿ ಸಭೆಯಲ್ಲಿ 50 ಮೊಹಲ್ಲಾದ ಖತೀಬರು , ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು ಹಾಗೂ ಮುಸ್ಲಿಂ ಜನ ಪ್ರತಿನಿಧಿಗಳು ,ಸಮಿತಿಯ ಕೇಂದ್ರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯಾಚರಿಸುವ ಸರ್ವ ಮುಸ್ಲಿಂ ಸಂಘಟನೆಗಳ ನಾಯಕರು ,ಮತ್ತು ಸಮಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಯ ನಾಯಕರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಕುಪ್ಪೆಪದವು ಕೇಂದ್ರ ಜುಮಾ ಮಸ್ಜಿದ್ ನ ಖತೀಬರೂ ಆದ K.H.U ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ