ಮಂಗಳೂರು :ಗುರುಪುರ- ಕೈಕಂಬ ಪರಿಸರದ ಸರಿ ಸುಮಾರು 50 ಕ್ಕೂ ಮಿಕ್ಕ ಮೊಹಲ್ಲಾಗಳು ಮತ್ತು ಸರ್ವ ಮುಸ್ಲಿಂ ಸಂಘಟನೆ ಗಳನ್ನೊಳಗೊಂಡ ಒಕ್ಕೂಟವಾಗಿದೆ ಸಂವಿಧಾನ ಸಂರಕ್ಷಣಾ ವೇದಿಕೆ. ಪ್ರಸ್ತುತ ಸಮಿತಿಯ ವತಿಯಿಂದ ಹಿಜಾಬ್ ಶರೀಅತ್ ವಿರೊಧಿ ನಡೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಬ್ರಹತ್ ಸಮಾಲೋಚನಾ ಸಭೆಯು ಗಂಜಿಮಠ ಝರಾ ಕನ್ವೆನ್ಶನ್ ನಲ್ಲಿ ಸಮಿತಿ ಅಧ್ಯಕ್ಷರಾದ ಹಾಜಿ ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸದ್ರಿ ಸಭೆಯಲ್ಲಿ 50 ಮೊಹಲ್ಲಾದ ಖತೀಬರು , ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು ಹಾಗೂ ಮುಸ್ಲಿಂ ಜನ ಪ್ರತಿನಿಧಿಗಳು ,ಸಮಿತಿಯ ಕೇಂದ್ರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯಾಚರಿಸುವ ಸರ್ವ ಮುಸ್ಲಿಂ ಸಂಘಟನೆಗಳ ನಾಯಕರು ,ಮತ್ತು ಸಮಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಯ ನಾಯಕರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಕುಪ್ಪೆಪದವು ಕೇಂದ್ರ ಜುಮಾ ಮಸ್ಜಿದ್ ನ ಖತೀಬರೂ ಆದ K.H.U ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ