ರಿಯಾದ್: ಇಲ್ಲಿನ ಬಟ್ಟೆ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ನಿವಾಸಿ, ಕಾಂಗ್ರೆಸ್ ಮುಖಂಡ ಎಮ್.ಎಚ್.ಹಮೀದ್ ಅವರ ಮೇಲೆ ನಾಲ್ವರ ಗುಂಪೊಂದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಬಗ್ಗೆ ಎಸ್ಡಿಪಿಐ ಪಕ್ಷದ ರಾಜಕೀಯ ನಡೆಯನ್ನು ಪ್ರಶ್ನಿಸಿ ಹಮೀದ್ ರವರು ವಾಟ್ಸಾಪ್ ಗ್ರೂಪ್ ಒಂದರಲ್ಲಿ ವಾಯ್ಸ್ ಬಿಟ್ಟ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ನಿನ್ನೆ ತಡ ರಾತ್ರಿ ಅಂಗಡಿ ಮುಚ್ಚಿ ತನ್ನ ಸಹೋದ್ಯೋಗಿಯೊಂದಿಗೆ ರೂಮ್ ಕಡೆ ತೆರಳುತ್ತಿದ್ದ ಸಂಧರ್ಭದಲ್ಲಿ ಹೊಂಚು ಹಾಕಿ ಕುಳಿತಿದ್ದ ಎಸ್ಡಿಪಿಐ ಕಾರ್ಯಕರ್ತರು ಎನ್ನಲಾದ ನಾಲ್ವರು ಹಮೀದ್ ಅವರ ಮೇಲೆ ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ತಡೆಯಲು ತಡೆಯಲು ಯತ್ನಿಸಿದ ಸಹೋದ್ಯೋಗಿ ಮೇಲೂ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿ ಸೌದಿ, ರಿಯಾದ್ ಪೋಲಿಸರ ವಶದಲ್ಲಿದ್ದು, ಮಿಕ್ಕ ಮೂವರು ಆರೋಪಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ