ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಪ್ರತೀ ವರ್ಷದಂತೆ ಉತ್ತರ ಕರ್ನಾಟಕಕ್ಕೆ ರಂಜಾನ್ ದಅವಾಗೆ ತೆರಳುವ ಇಹ್ಸಾನ್ ದಾಇಗಳಿಗೆ ಬೀಳ್ಕೊಡುಗೆ ಸಮಾರಂಭ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆಯಲ್ಲಿ ಪಡೀಲ್ ಜುಮಾ ಮಸೀದಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮ ಉದ್ಘಾಟಿಸಿದರು.



ಪಡೀಲ್ ಜುಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಎಸ್ ವೈ ಎಸ್ ಮಂಗಳೂರು ನಾಯಕರಾದ ರಶೀದ್ ಹಾಜಿ ಪಾಂಡೇಶ್ವರ, ಇಸ್ಹಾಕ್ ತಂಙಳ್, ಜಬ್ಬಾರ್ ಕಣ್ಣೂರ್, ರಾಜ್ಯ ಕಾರ್ಯದರ್ಶಿಗಳಾದ ಸಫ್ವಾನ್ ಚಿಕ್ಕಮಗಳೂರು, ಹಕೀಮ್ ಬೆಂಗಳೂರು, ನವಾಜ್ ಭಟ್ಕಳ್ ರಾಜ್ಯ ದಅವಾ ಕನ್ವೀನರ್ ಸಯ್ಯಿದ್ ಖುಬೈಬ್ ತಂಙಳ್, ದ ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಅಲ್ತಾಫ್ ಶಾಂತಿಬಾಗ್
ಉಪಸ್ಥಿತರಿದ್ಧು ಶುಭ ಹಾರೈಸಿದರು.
ಪಡೀಲ್ ಜುಮಾ ಮಸೀದಿ ಖತೀಬ್ ಅಹ್ಸನಿ ಉಸ್ತಾದ್ ದುಆ ಮಾಡಿದರು .ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸ್ವಾಗತಿಸಿದರು. ರಾಜ್ಯ ಯು ಡಿ ಕಾರ್ಯದರ್ಶಿ ರವೂಫ್ ಖಾನ್ ಕುಂದಾಪುರ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ