ಪುತ್ತೂರು: ಬನ್ನೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ನ ಘೋಷಣಾ ಸಮಾವೇಶವು ಮಾ.27ರಂದು ಬನ್ನೂರು ಸುನ್ನಿ ಸೆಂಟರ್ನಲ್ಲಿ ನಡೆಯಿತು. ದ.ಕ ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಟ್ರಸ್ಟ್ ನ ನೂತನ ಸಮಿತಿಯ ಘೋಷಣೆ ನೆರೆವೇರಿಸಿ ಟ್ರಸ್ಟ್ ಗೆ ಶುಭಹಾರೈಸಿದರು.
ಅಸ್ಸಯ್ಯದ್ ಆಬಿದ್ ತಂಙಳ್ ಬನ್ನೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬನ್ನೂರು ಬದ್ರಿಯ ಜುಮಾ ಮಸೀದಿಯ ಖತೀಬ್ ಸಿರಾಜುದ್ದೀನ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬೂಬಕ್ಕರ್ ಫೈಝಿ (ಸುನ್ನಿ ಫೈಝಿ) ಪೆರುವಾಯಿ, ಅಬುಲ್ ಬುಶ್ರಾ ಅಬ್ದುರ್ರಹ್ಮಾನ್ ಫೈಝಿ ಸಂಪ್ಯ ಪ್ರಾಸ್ತಾವಿಕ ಮಾತುಗಳಾನ್ನಾಡಿದರು. ಕಾರ್ಯಕ್ರಮದಲ್ಲಿ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯಾ ಉಪನ್ಯಾಸ ತರಗತಿ ನೆರೆವೇರಿಸಿದರು.
ಮುಖ್ಯ ಅತಿಥಿಗಳಾಗಿ ಬನ್ನೂರು ಬದ್ರಿಯ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ, PWD Contarctor ಕುಂಞ ಅಹ್ಮದ್ ಹಾಜಿ ಹಾರಾಡಿ, ಇಬ್ರಾಹಿಂ ಮುಸ್ಲಿಯಾರ್, ಕುಂಬ್ರ ಮರ್ಕಝುಲ್ ಹುದಾ ಕಾರ್ಯದರ್ಶಿ ಅಡ್ವಕೇಟ್ ಶಾಕೀರ್ ಹಾಜಿ, ಕರ್ನಾಟಕ ಎಸ್.ವೈ.ಎಸ್ ಇಸಾಬ ಕನ್ವೀನರ್ ಇಕ್ಬಾಲ್ ಬಪ್ಪಳಿಗೆ, ಬನ್ನೂರು ಬದ್ರಿಯ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್, ಅಬೂಬಕ್ಕರ್ ಪಾಪ್ಲಿ, ಎಸ್.ವೈ.ಎಸ್ ಸಾಂತ್ವನ ಈಸ್ಟ್ ಸಮಿತಿಯ ಕಾರ್ಯದರ್ಶಿ ಸ್ವಾಲಿಹ್ ಮುರ, ಜಿಸಿಸಿ ಉಪಾಧ್ಯಕ್ಷ ಬಿ. ಸತ್ತಾರ್ ಬನ್ನೂರು, ಜಿಸಿಸಿ ಸದಸ್ಯ ಆದಂ ಬನ್ನೂರು, ಹರ್ಷದ್ ಕಾಂಪ್ಲೆಕ್ಸ್ ಮಾಲಕ ಹನೀಫ್, ಬನ್ನೂರು ಸ್ವಲಾತ್ ಕಮಿಟಿಯ ಅಧ್ಯಕ್ಷ ರಹೀಂ, ಬನ್ನೂರು ಸ್ವಲಾತ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಹಾರಾಡಿ ಭಾಗವಹಿಸಿದರು. ಟ್ರಸ್ಟ್ ನ ಫಾರೊಕ್ ಬನ್ನೂರು, ಜಮಾಲ್, ಶಮೀರ್ ಬನ್ನೂರು, ಹನೀಫ್ ಬನ್ನೂರು ಸಹಕರಿಸಿದರು.
ಸೈಫುಲ್ಲಾ ಸಅದಿ ಬನ್ನೂರು ಸ್ವಾಗತಿಸಿ, ಅಬ್ದುಲ್ಲ ಮುಸ್ಲಿಯಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ – ವಾದಿಮಜಲು ರಸ್ತೆ: ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ
ಎಸ್ ಎಂ ಎ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಎಸ್ ಎಂ ಎ ನಡೆ ಮೊಹಲ್ಲಾ ಕಡೆ- ಸ್ವಾಗತ ಸಮಿತಿ ರಚನೆ
ಬೆಳ್ಳಾರೆಯಲ್ಲಿ ಸುನ್ನೀ ಆದರ್ಶ ಸಮ್ಮೇಳನ- ಬಹು|ವಹ್ಹಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ
ಕಾಣಿಯೂರು ಹಲ್ಲೆ ಪ್ರಕರಣ: ಅ.28 ರಂದು ಯುವಜನ ಪರಿಷತ್ ಪ್ರತಿಭಟನಾ ಜಾಥಾ- ಯಶಸ್ವಿಗೊಳಿಸಲು ಕರೆ
ಅ.5 ರಂದು ಪುತ್ತೂರಿನಲ್ಲಿ ಮೀಲಾದ್ ರ್ಯಾಲಿ- SYS ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಸುಳ್ಯ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ: ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿ
ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ
ಪುತ್ತೂರು: ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಫ್ಐ ವತಿಯಿಂದ ಸನ್ಮಾನ
ಪಠ್ಯಕ್ರಮದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
‘ರಹ್ಮತೇ ರಬೀಅ್-21’:ನೇರೊಳ್ತಡ್ಕ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ