ಮಾದರಿ ಯೋಗ್ಯ ಪುಣ್ಯಕಾರ್ಯ ಅಲ್ಲಾಹನು ಸ್ವೀಕರಿಸಲಿ : ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಮತ್ತು ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ತಿಂಗಳ ರೇಶನ್ ಕಿಟ್ ವಿತರಿಸಲಾಯಿತು.

ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬ್ದುಲ್ ಕರೀಂ ಸೂರಿಕುಮೇರು ಅಧ್ಯಕ್ಷತೆ ವಹಿಸಿದರು,ಸೆಂಟರ್ ನಾಯಕರಾದ ಯೂಸುಫ್ ಹಾಜಿ ಸೂರಿಕುಮೇರು ಕಾರ್ಯಕ್ರಮವನ್ನು ಉದ್ಘಾಟಿಸಿದರು,ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಪ್ರಾಸ್ತಾವಿಕ ಮಾತುಗಳನ್ನಾಡಿ ದುಆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಎಸ್ವೈಎಸ್ ಮಾಣಿ ಸೆಂಟರ್ ಸಾಂತ್ವನ ಕಾರ್ಯದರ್ಶಿ ಎಸ್ ಆರ್ ಸುಲೈಮಾನ್ ಸೂರಿಕುಮೇರು, ಎಸ್ಸೆಸ್ಸೆಫ್ ನಾಯಕ ಇಸಾಕ್ ಮಾಣಿ,ಸುಲೈಮಾನ್ ನೆಲ್ಲಿ,ಶಮೀರ್ ಸೂರಿಕುಮೇರು, ಮುಹೈಮಿನ್ ಸೂರಿಕುಮೇರು,ಹಮೀದ್ ಮಾಣಿ,ಇಯಾಸ್ ಬಪ್ಪಳಿಗೆ,ಉಪಸ್ಥಿತರಿದ್ದರು, ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ