ಬೆಂಗಳೂರು: ಮಸ್ಜಿದ್ ಖಾದಿರಿಯ್ಯಾ ಖುದ್ದೂಸ್ ಸಾಹಿಬ್ ಈದ್ಗಾ ಬೆಂಗಳೂರು ನಲ್ಲಿ ಸುನ್ನೀ ಸಂಘಟನೆಗಳ ಸಹಯೋಗದೊಂದಿಗೆ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ನೇತ್ರತ್ವದಲ್ಲಿ ರಂಝಾನ್ 21 ರಂದು ರಾತ್ರಿ ನಡೆಯಲಿದೆ.
ಈ ಪ್ರಯುಕ್ತ “ಗ್ರ್ಯಾಂಡ್ ರೂಹಾನಿ ಇಜ್ತಿಮಾ” ಮಜ್ಲಿಸ್ ನ ಪ್ರಚಾರಾರ್ಥವಾಗಿ ಎಸ್ ಎಸ್ ಎಫ್ ಬೆಂಗಳೂರು ಜಿಲ್ಲೆಯ ಯುನಿಟ್ ವ್ಯಾಪ್ತಿಗಳಲ್ಲಿ ಎ.1ರಂದು ಜುಮಾ ನಮಾಝ್ ನ ಬಳಿಕ ತಂಪು ಪಾನೀಯ ವಿತರಿಸಲಾಯಿತು .
ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ