ಬೆಂಗಳೂರು: ಮಸ್ಜಿದ್ ಖಾದಿರಿಯ್ಯಾ ಖುದ್ದೂಸ್ ಸಾಹಿಬ್ ಈದ್ಗಾ ಬೆಂಗಳೂರು ನಲ್ಲಿ ಸುನ್ನೀ ಸಂಘಟನೆಗಳ ಸಹಯೋಗದೊಂದಿಗೆ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ನೇತ್ರತ್ವದಲ್ಲಿ ರಂಝಾನ್ 21 ರಂದು ರಾತ್ರಿ ನಡೆಯಲಿದೆ.
ಈ ಪ್ರಯುಕ್ತ “ಗ್ರ್ಯಾಂಡ್ ರೂಹಾನಿ ಇಜ್ತಿಮಾ” ಮಜ್ಲಿಸ್ ನ ಪ್ರಚಾರಾರ್ಥವಾಗಿ ಎಸ್ ಎಸ್ ಎಫ್ ಬೆಂಗಳೂರು ಜಿಲ್ಲೆಯ ಯುನಿಟ್ ವ್ಯಾಪ್ತಿಗಳಲ್ಲಿ ಎ.1ರಂದು ಜುಮಾ ನಮಾಝ್ ನ ಬಳಿಕ ತಂಪು ಪಾನೀಯ ವಿತರಿಸಲಾಯಿತು .
ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ