ಬೆಂಗಳೂರು: ಮಸ್ಜಿದ್ ಖಾದಿರಿಯ್ಯಾ ಖುದ್ದೂಸ್ ಸಾಹಿಬ್ ಈದ್ಗಾ ಬೆಂಗಳೂರು ನಲ್ಲಿ ಸುನ್ನೀ ಸಂಘಟನೆಗಳ ಸಹಯೋಗದೊಂದಿಗೆ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ನೇತ್ರತ್ವದಲ್ಲಿ ರಂಝಾನ್ 21 ರಂದು ರಾತ್ರಿ ನಡೆಯಲಿದೆ.
ಈ ಪ್ರಯುಕ್ತ “ಗ್ರ್ಯಾಂಡ್ ರೂಹಾನಿ ಇಜ್ತಿಮಾ” ಮಜ್ಲಿಸ್ ನ ಪ್ರಚಾರಾರ್ಥವಾಗಿ ಎಸ್ ಎಸ್ ಎಫ್ ಬೆಂಗಳೂರು ಜಿಲ್ಲೆಯ ಯುನಿಟ್ ವ್ಯಾಪ್ತಿಗಳಲ್ಲಿ ಎ.1ರಂದು ಜುಮಾ ನಮಾಝ್ ನ ಬಳಿಕ ತಂಪು ಪಾನೀಯ ವಿತರಿಸಲಾಯಿತು .
ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ