ನವದೆಹಲಿ, ಏ.4- 2029, 2034 ಅಥವಾ 2039 ರಲ್ಲಿ ಮುಸ್ಲಿಂ ವ್ಯಕ್ತಿ ಭಾರತದ ಪ್ರಧಾನಿಯಾಗಲಿದ್ದಾರೆ. ಒಮ್ಮೆ ಮುಸ್ಲಿಂ ಪ್ರಧಾನಿಯಾದರೆ, ಶೇ 50 ಹಿಂದೂಗಳು ಇಸ್ಲಾಂಗೆ ಮತಾಂತರವಾಗಲಿದ್ದಾರೆ ಎಂದು ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ಭವಿಷ್ಯ ನುಡಿದಿದ್ದಾರೆ.
ದೆಹಲಿ ಆಡಳಿತದ ಅನುಮತಿ ಪಡೆಯದ ‘ಹಿಂದೂ ಮಹಾಪಂಚಾಯತ್’ ಅನ್ನು ಉದ್ದೇಶಿಸಿ ಮಾತನಾಡಿದ ಅವರು,
ಆಗ, ಶೇ 40ರಷ್ಟು ಜನರು ಕೊಲ್ಲಲ್ಪಡಲಿದ್ದಾರೆ. ಉಳಿದ ಶೇ 10ರಷ್ಟು ಜನರು ಮುಂದಿನ 20 ವರ್ಷಗಳಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ ಅಥವಾ ಪಾಶ್ಚಾತ್ಯ ದೇಶಗಳನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಮುಂದಿನ 20 ವರ್ಷಗಳಲ್ಲಿ ಹಿಂದೂಗಳು ಮುಸ್ಲಿಮರಾಗಿ ಮತಾಂತರಗೊಳ್ಳಲಿದ್ದಾರೆ. ಹೀಗಾಗಿ, ಹಿಂದೂಗಳು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಲು ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದಿದ್ದಾರೆ.
ಇನ್ನೂ, ನರಸಿಂಗಾನಂದ ಅವರು ಹರಿದ್ವಾರದಲ್ಲಿ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ