ನವದೆಹಲಿ, ಏ.4- 2029, 2034 ಅಥವಾ 2039 ರಲ್ಲಿ ಮುಸ್ಲಿಂ ವ್ಯಕ್ತಿ ಭಾರತದ ಪ್ರಧಾನಿಯಾಗಲಿದ್ದಾರೆ. ಒಮ್ಮೆ ಮುಸ್ಲಿಂ ಪ್ರಧಾನಿಯಾದರೆ, ಶೇ 50 ಹಿಂದೂಗಳು ಇಸ್ಲಾಂಗೆ ಮತಾಂತರವಾಗಲಿದ್ದಾರೆ ಎಂದು ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ಭವಿಷ್ಯ ನುಡಿದಿದ್ದಾರೆ.
ದೆಹಲಿ ಆಡಳಿತದ ಅನುಮತಿ ಪಡೆಯದ ‘ಹಿಂದೂ ಮಹಾಪಂಚಾಯತ್’ ಅನ್ನು ಉದ್ದೇಶಿಸಿ ಮಾತನಾಡಿದ ಅವರು,
ಆಗ, ಶೇ 40ರಷ್ಟು ಜನರು ಕೊಲ್ಲಲ್ಪಡಲಿದ್ದಾರೆ. ಉಳಿದ ಶೇ 10ರಷ್ಟು ಜನರು ಮುಂದಿನ 20 ವರ್ಷಗಳಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ ಅಥವಾ ಪಾಶ್ಚಾತ್ಯ ದೇಶಗಳನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಮುಂದಿನ 20 ವರ್ಷಗಳಲ್ಲಿ ಹಿಂದೂಗಳು ಮುಸ್ಲಿಮರಾಗಿ ಮತಾಂತರಗೊಳ್ಳಲಿದ್ದಾರೆ. ಹೀಗಾಗಿ, ಹಿಂದೂಗಳು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಲು ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದಿದ್ದಾರೆ.
ಇನ್ನೂ, ನರಸಿಂಗಾನಂದ ಅವರು ಹರಿದ್ವಾರದಲ್ಲಿ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ