ನವದೆಹಲಿ, ಏ.4- 2029, 2034 ಅಥವಾ 2039 ರಲ್ಲಿ ಮುಸ್ಲಿಂ ವ್ಯಕ್ತಿ ಭಾರತದ ಪ್ರಧಾನಿಯಾಗಲಿದ್ದಾರೆ. ಒಮ್ಮೆ ಮುಸ್ಲಿಂ ಪ್ರಧಾನಿಯಾದರೆ, ಶೇ 50 ಹಿಂದೂಗಳು ಇಸ್ಲಾಂಗೆ ಮತಾಂತರವಾಗಲಿದ್ದಾರೆ ಎಂದು ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ಭವಿಷ್ಯ ನುಡಿದಿದ್ದಾರೆ.
ದೆಹಲಿ ಆಡಳಿತದ ಅನುಮತಿ ಪಡೆಯದ ‘ಹಿಂದೂ ಮಹಾಪಂಚಾಯತ್’ ಅನ್ನು ಉದ್ದೇಶಿಸಿ ಮಾತನಾಡಿದ ಅವರು,
ಆಗ, ಶೇ 40ರಷ್ಟು ಜನರು ಕೊಲ್ಲಲ್ಪಡಲಿದ್ದಾರೆ. ಉಳಿದ ಶೇ 10ರಷ್ಟು ಜನರು ಮುಂದಿನ 20 ವರ್ಷಗಳಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ ಅಥವಾ ಪಾಶ್ಚಾತ್ಯ ದೇಶಗಳನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಮುಂದಿನ 20 ವರ್ಷಗಳಲ್ಲಿ ಹಿಂದೂಗಳು ಮುಸ್ಲಿಮರಾಗಿ ಮತಾಂತರಗೊಳ್ಳಲಿದ್ದಾರೆ. ಹೀಗಾಗಿ, ಹಿಂದೂಗಳು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಲು ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದಿದ್ದಾರೆ.
ಇನ್ನೂ, ನರಸಿಂಗಾನಂದ ಅವರು ಹರಿದ್ವಾರದಲ್ಲಿ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)