ಕಾಟಿಪಳ್ಳ, ಎಪ್ರಿಲ್ 01 : “ಸಂವಿಧಾನ, ಧರ್ಮ, ರಾಜಕೀಯ” ಎನ್ನುವ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಂಡ ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಕಾನ್ಫರೆನ್ಸ್ ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿಯವರ ಅಧ್ಯಕ್ಷತೆಯಲ್ಲಿ ಕಾಟಿಪಳ್ಳ ಜಂಕ್ಷನ್ ನಡೆಯಿತು.
ಮುಹ್ಯುದ್ದೀನ್ ಜುಮಾ ಮಸೀದಿ ಪಣಂಬೂರು ಮುಸ್ಲಿಂ ಜಮಾಅತ್ ಕಾಟಿಪಳ್ಳ ಇದರ ಖತೀಬರಾದ ವಿ.ಯು ಅಬ್ದುನ್ನಾಸಿರ್ ಮದನಿ ಸೂರಿಂಜೆ ದುಆ ನೆರವೇರಿಸಿದರು.ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ಸಿ.ಸಿ ಕಾರ್ಯದರ್ಶಿ ಉಮರುಲ್ ಫಾರೂಕ್ ಸಖಾಫಿ ಕಾಟಿಪಳ್ಳ ಉದ್ಘಾಟಿಸಿದರು.
ಕರ್ನಾಟಕ ಸುನ್ನೀ ಜಂಯ್ಯತುಲ್ ಉಲಮಾ ಕಾರ್ಯದರ್ಶಿ ಟಿ.ಎಮ್ ಮುಹ್ಯಿಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಫಿನಾನ್ಸ್ ಸೆಕ್ರೆಟರಿ ಸುಫ್ಯಾನ್ ಸಖಾಫಿ ಕಾವಲಕಟ್ಟೆ ಮುಖ್ಯ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಹ್ಯುದ್ದೀನ್ ಜುಮಾ ಮಸೀದಿ ಪಣಂಬೂರು ಮುಸ್ಲಿಂ ಜಮಾಅತ್ ಕಾಟಿಪಳ್ಳ ಇದರ ಅಧ್ಯಕ್ಷರಾದ ಅಯ್ಯುಬ್ ಕಾಟಿಪಳ್ಳ ಹಾಗೂ ಉಪಾಧ್ಯಕ್ಷರಾದ ಪಿ. ಅಹ್ಮದ್ (ಮೋನ್), ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ರೀಡ್ ಪ್ಲಸ್ ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್, ಕ್ಯಾಬಿನೆಟ್ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಂಗಳೂರು ಹಾಗೂ ರಾಜ್ಯ ಸಮಿತಿ ಸದಸ್ಯರಾದ ಹೈದರ್ ಅಲಿ 4ನೇ ಬ್ಲಾಕ್, ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ಅಧ್ಯಕ್ಷರಾದ ನವಾಝ್ ಸಖಾಫಿ ಅಡ್ಯಾರ್ ಪದವು, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಮಾಜಿ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಪ್ರಿಂಟೆಕ್, ಎಸ್ಸೆಸ್ಸೆಫ್ ದ.ಕ ಜಿಲ್ಲೆ ಮಾಜಿ ಕ್ಯಾಂಪಸ್ ಕಾರ್ಯದರ್ಶಿ ಹಾಜಿ ಮುಹಮ್ಮದ್ ಆಸಿಫ್ ಕೃಷ್ಣಾಪುರ, ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಕಾನ್ಫರೆನ್ಸ್ ಸ್ವಾಗತ ಸಮಿತಿ ಚೇರ್ಮ್ಯಾನ್ ಆರೀಫ್ ಝುಹುರಿ ಮುಕ್ಕ ಸ್ವಾಗತಿಸಿ. ಹಸನ್ ಝುಹ್ರಿ ಮಂಗಳಪೇಟೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ