ಮಂಗಳೂರು, ಏ.8: ಇಲ್ಲಿನ ನಗರ ಮಧ್ಯೆ, ವೆನ್ಲಾಕ್ ಆಸ್ಪತ್ರೆಯ ಎದುರುಗಡೆ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ನಡೆದಿದೆ.
ಸುರತ್ಕಲ್ – ಮಂಗಳೂರು ನಡುವೆ ಸಂಚರಿಸುವ 45 ನಂಬರಿನ ಸಿಟಿ ಬಸ್ಸು ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬೈಕ್ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬಸ್ಗೆ ಬೆಂಕಿ ತಗುಲಿದೆ.ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದಾರೆ.
ತಕ್ಷಣ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ.ಖಾಸಗಿ ಬಸ್ಸಿನ ಮುಂಭಾಗ ಸಂಪೂರ್ಣ ಭಸ್ಮವಾಗಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ