ಮಂಗಳೂರು: ಇತ್ತೀಚೆಗೆ ಬಿಜೆಪಿ ಶಾಸಕ ಸಿ. ಟಿ.ರವಿಯವರು ಪತ್ರಿಕಾ ಹೇಳಿಕೆ ನೀಡಿ ಮತೀಯ ಉದ್ವಿಗ್ನತೆ ಸೃಷ್ಟಿಸುವ ರೀತಿಯಲ್ಲಿ ಧಾರ್ಮಿಕ ಗ್ರಂಥ ಕುರಾನ್ ಸೂಕ್ತ ಗಳನ್ನು ಅಪಾರ್ಥವಾಗಿ ಸಂಭೋಧಿಸಿರುತ್ತಾರೆ.
ಪವಿತ್ರ ಕುರಾನ್ ಸಂಬೋಧನೆ ಮತ್ತು ಅರ್ಥೈಸುವಿಕೆ ಸಿ.ಟಿ.ರವಿ ಇಚ್ಚಿದಷ್ಟು ಸುಲಭವಲ್ಲ. ಕುರಾನ್ ನ ಬಗ್ಗೆ ಪೂರ್ವ ಗೃಹ ಪೀಡಿತ ವಾಗಿ ಪ್ರಸ್ತಾಪಿಸಿದರೆ,ಸಿ.ಟಿ.ರವಿ ಯಂತಹ ವಿದ್ವೇಶಿಗಳಿಗೆ ಬೇರೇನು ಕಾಣಿಸಲು ಸಾದ್ಯ ?.
ಕೇಶವ ಕೃಪಾ ಪ್ರೇರಿತ ಚೀಟಿಗಳನ್ನು ಮಾಧ್ಯಮದ ಮುಂದೆ ಪಠಿಸಿ ಧರ್ಮ ಬೋಧನೆ ಮಾಡುವ ಬದಲು ಸಿ.ಟಿ.ರವಿ ಯಾವುದಾದರೂ ಮುಸ್ಲಿಮ್ ವಿಶ್ವ ವಿದ್ಯಾಲಯದ ಪ್ರಾಂಶುಪಾಲ ಆಗಿ ಕಾರ್ಯ ನಿರ್ವಹಿಸಲಿ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ