ಮಂಗಳೂರು: ಇತ್ತೀಚೆಗೆ ಬಿಜೆಪಿ ಶಾಸಕ ಸಿ. ಟಿ.ರವಿಯವರು ಪತ್ರಿಕಾ ಹೇಳಿಕೆ ನೀಡಿ ಮತೀಯ ಉದ್ವಿಗ್ನತೆ ಸೃಷ್ಟಿಸುವ ರೀತಿಯಲ್ಲಿ ಧಾರ್ಮಿಕ ಗ್ರಂಥ ಕುರಾನ್ ಸೂಕ್ತ ಗಳನ್ನು ಅಪಾರ್ಥವಾಗಿ ಸಂಭೋಧಿಸಿರುತ್ತಾರೆ.
ಪವಿತ್ರ ಕುರಾನ್ ಸಂಬೋಧನೆ ಮತ್ತು ಅರ್ಥೈಸುವಿಕೆ ಸಿ.ಟಿ.ರವಿ ಇಚ್ಚಿದಷ್ಟು ಸುಲಭವಲ್ಲ. ಕುರಾನ್ ನ ಬಗ್ಗೆ ಪೂರ್ವ ಗೃಹ ಪೀಡಿತ ವಾಗಿ ಪ್ರಸ್ತಾಪಿಸಿದರೆ,ಸಿ.ಟಿ.ರವಿ ಯಂತಹ ವಿದ್ವೇಶಿಗಳಿಗೆ ಬೇರೇನು ಕಾಣಿಸಲು ಸಾದ್ಯ ?.
ಕೇಶವ ಕೃಪಾ ಪ್ರೇರಿತ ಚೀಟಿಗಳನ್ನು ಮಾಧ್ಯಮದ ಮುಂದೆ ಪಠಿಸಿ ಧರ್ಮ ಬೋಧನೆ ಮಾಡುವ ಬದಲು ಸಿ.ಟಿ.ರವಿ ಯಾವುದಾದರೂ ಮುಸ್ಲಿಮ್ ವಿಶ್ವ ವಿದ್ಯಾಲಯದ ಪ್ರಾಂಶುಪಾಲ ಆಗಿ ಕಾರ್ಯ ನಿರ್ವಹಿಸಲಿ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ