ಧಾರವಾಡ: ಇಲ್ಲಿನ ನುಗ್ಗಿಕೆರಿ ಆಂಜನೇಯ ದೇವಸ್ಥಾನ ಆವರಣದಲ್ಲಿ ಮುಸ್ಲಿಮರಿಗೆ ಸೇರಿದ್ದ ಅಂಗಡಿಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ಶನಿವಾರ ಧ್ವಂಸಗೊಳಿಸಿದ್ದರಿಂದ ಸ್ಥಳದಲ್ಲಿ ಭಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಹಲವು ವರ್ಷಗಳಿಂದ ಹೂವು, ಹಣ್ಣು ಕಾಯಿ ಹಾಗೂ ಕಲ್ಲಂಗಡಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದ ಮುಸ್ಲಿಮರಿಗೆ ಸೇರಿದ್ದ ನಾಲ್ಕು ಅಂಗಡಿಗಳಿಗೆ ನುಗ್ಗಿದ ಶ್ರೀರಾಮ ಸೇನೆ ಕಾರ್ಯಕರ್ತರು ಅಲ್ಲಿದ್ದ ವಸ್ತುಗಳನ್ನು ಬೀದಿಗೆ ಎಸೆದಿದ್ದಾರೆ.
ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು, ಗುಂಪನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಪರ್ಯಾಯಸ್ಥ ನರಸಿಂಹಸ್ವಾಮಿ ದೇಸಾಯಿ, ‘ಇಲ್ಲಿ ಬಡ ಕುಟುಂಬಗಳಿಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ. ಇದರಲ್ಲಿ ಶೇ 99ರಷ್ಟು ಜನ ಹಿಂದೂಗಳೆ ಇದ್ದಾರೆ. ಘಟನೆ ಕುರಿತು ಇತರ ಪರ್ಯಾಯಸ್ತರು ಸಭೆ ಸೇರಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ