ಮಂಗಳೂರು: ಗುತ್ತಿಗೆದಾರ ಸಂತೋಷ್ ಈ ಹಿಂದೆಯೇ ತನ್ನ ಸ್ಥಿತಿಯ ಬಗ್ಗೆ ಬಹಿರಂಗ ಪಡಿಸಿದ್ದು, ಬಿಜೆಪಿ ಯ ಹೆಣ ರಾಜಕೀಯದ ಚೈತ್ರ ಯಾತ್ರೆ ಮುಂದುವರಿಯುತ್ತಿರುವುದಕ್ಕೆ ಸಂತೋಷ್ ಸಾವು ಸಾಕ್ಷಿ.
ಗುತ್ತಿಗೆದಾರ ಸಂತೋಷ್ ಸಾವು ಖೇದಕರ. ಹಿಂದುತ್ವದ ದ್ವೇಷ ರಾಜಕೀಯವನ್ನು ಮಾತ್ರವೇ ಉಸಿರಾಡುವ ಈಶ್ವರಪ್ಪ ಗುತ್ತಿಗೆದಾರ ಸಂತೋಷ್ ನಿಂದ 40% ಕಮಿಷನ್ ಅಪೇಕ್ಷಿಸಿ,ಬೇಡಿಕೆ ಇಟ್ಟ ಬಗ್ಗೆ ಈಗಾಗಲೇ ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದಿದ್ದರು. ಸಂತೋಷ್ ರನ್ನು ಒತ್ತಡಕ್ಕೆ ಸಿಲುಕಿಸಿ ಕೊಲೆ ಮಾಡಲಾಗಿದೆ.
ಇದೊಂದು ರಾಜ್ಯ ಸರಕಾರ ಪ್ರೇರಿತ ಕೊಲೆ. ಈ ಪ್ರಕರಣದಲ್ಲಿ ಸಚಿವರಾದ ಈಶ್ವರಪ್ಪ ನೇರ ಆರೋಪಿ, ಗೃಹ ಇಲಾಖೆ ಸಂತೋಷ್ ಸಾವಿಗೆ ಹೊಣೆ ಯಾಗಿಸಿ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಈಶ್ವರಪ್ಪರನ್ನು ತಕ್ಷಣ ಬಂಧಿಸಿ ಕಾನೂನಿನ ಕುಣಿಕೆಗೆ ತರಬೇಕು. ಶಿವಮೊಗ್ಗದ ಹರ್ಷ ಸಾವಿನಲ್ಲಿ ಮೆರೆದ ಸಂಸ್ಕೃತಿ ರಕ್ಷಕರು ಗುತ್ತಿಗೆದಾರ ಸಂತೋಷ್ ಸಾವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಸಂಸ್ಕೃತಿ ರಕ್ಷಕರು ಮೆರೆಯುತ್ತಿರುವ ಸಾವಿನ ಬೆಲೆ, ಸಂತೋಷ್ ಸಾವಿನಲ್ಲಿ ಮೌಲ್ಯ ರಹಿತವಾಗದಿರಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ