ಮಂಗಳೂರು: ಗುತ್ತಿಗೆದಾರ ಸಂತೋಷ್ ಈ ಹಿಂದೆಯೇ ತನ್ನ ಸ್ಥಿತಿಯ ಬಗ್ಗೆ ಬಹಿರಂಗ ಪಡಿಸಿದ್ದು, ಬಿಜೆಪಿ ಯ ಹೆಣ ರಾಜಕೀಯದ ಚೈತ್ರ ಯಾತ್ರೆ ಮುಂದುವರಿಯುತ್ತಿರುವುದಕ್ಕೆ ಸಂತೋಷ್ ಸಾವು ಸಾಕ್ಷಿ.
ಗುತ್ತಿಗೆದಾರ ಸಂತೋಷ್ ಸಾವು ಖೇದಕರ. ಹಿಂದುತ್ವದ ದ್ವೇಷ ರಾಜಕೀಯವನ್ನು ಮಾತ್ರವೇ ಉಸಿರಾಡುವ ಈಶ್ವರಪ್ಪ ಗುತ್ತಿಗೆದಾರ ಸಂತೋಷ್ ನಿಂದ 40% ಕಮಿಷನ್ ಅಪೇಕ್ಷಿಸಿ,ಬೇಡಿಕೆ ಇಟ್ಟ ಬಗ್ಗೆ ಈಗಾಗಲೇ ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದಿದ್ದರು. ಸಂತೋಷ್ ರನ್ನು ಒತ್ತಡಕ್ಕೆ ಸಿಲುಕಿಸಿ ಕೊಲೆ ಮಾಡಲಾಗಿದೆ.
ಇದೊಂದು ರಾಜ್ಯ ಸರಕಾರ ಪ್ರೇರಿತ ಕೊಲೆ. ಈ ಪ್ರಕರಣದಲ್ಲಿ ಸಚಿವರಾದ ಈಶ್ವರಪ್ಪ ನೇರ ಆರೋಪಿ, ಗೃಹ ಇಲಾಖೆ ಸಂತೋಷ್ ಸಾವಿಗೆ ಹೊಣೆ ಯಾಗಿಸಿ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಈಶ್ವರಪ್ಪರನ್ನು ತಕ್ಷಣ ಬಂಧಿಸಿ ಕಾನೂನಿನ ಕುಣಿಕೆಗೆ ತರಬೇಕು. ಶಿವಮೊಗ್ಗದ ಹರ್ಷ ಸಾವಿನಲ್ಲಿ ಮೆರೆದ ಸಂಸ್ಕೃತಿ ರಕ್ಷಕರು ಗುತ್ತಿಗೆದಾರ ಸಂತೋಷ್ ಸಾವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಸಂಸ್ಕೃತಿ ರಕ್ಷಕರು ಮೆರೆಯುತ್ತಿರುವ ಸಾವಿನ ಬೆಲೆ, ಸಂತೋಷ್ ಸಾವಿನಲ್ಲಿ ಮೌಲ್ಯ ರಹಿತವಾಗದಿರಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?