ಕೆಸಿಎಫ್ ಕುವೈಟ್ ಸೌತ್ ಝೋನ್ ಅಧೀನ ದ ಕೆಸಿಎಫ್ ಫಹಾ ಹೀಲ್ ಸೆಕ್ಟರ್ ವತಿಯಿಂದ ಬ್ರಹತ್ ಇಫ್ತಾರ್ ಕೂಟ, ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ರಮ್ಲಾನ್ ವಿಶೇಷ ಸಂದೇಶ ಫಹಾಹೀಲ್ ಸೆಕ್ಟರ್ ಅಧ್ಯಕ್ಷ ಜನಾಬ್ ಸಿರಾಜ್ ಇಂಜಿನಿಯಯರ್ ರವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆ ಯಿಂದ ನಡೆಯಿತು.
15/4/2022 ರಂದು ಕೆಸಿಎಫ್ ಫಹಾಹೀಲ್ ಸೆಕ್ಟರ್ ಕಚೇರಿಯಲ್ಲಿ ಬಹುಮಾನ್ಯ ಉಮರುಲ್ ಫಾರೂಕ್ ಸಖಾಫಿ ಉಸ್ತಾದರ ನೇತ್ರತ್ವದಲ್ಲಿ ಸ್ವಲಾತ್ ಹಾಗೂ ಇಫ್ತಾರ್ ಕೂಟ ನಡೆಯಿತು. ಕಾರ್ಯಕ್ರಮದಲ್ಲಿ ರಂಜಾನ್ ಸಂದೇಶ ವನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ಅಧ್ಯಕ್ಷರಾದ ಬಹುಮಾನ್ಯ ಬಾದುಶಾ ಸಖಾಫಿ ಉಸ್ತಾದರು ರಂಜಾನ್ ಸಂದೇಶವನ್ನು ಸಾರಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದ್ ಮತ್ತು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿ ಸಾಂತ್ವನ ಅಧ್ಯಕ್ಷರಾದ ಯಾಕೂಬ್ ಕಾರ್ಕಳ ಫರ್ವಾನಿಯ ಸೆಕ್ಟರ್ ಅಧ್ಯಕ್ಷರು ಆದ ಇಕ್ಬಾಲ್ ಎಡಪದವು ಹಾಗೂ ರಾಷ್ಟ್ರೀಯ, ಝೋನ್, ಹಾಗೂ ಸೆಕ್ಟರ್ ನಾಯಕರು ಭಾಗವಹಿಸಿದರು.ಕೊನೆಯಲ್ಲಿ ಫಾಹಾಹೀಲ್ ಸೆಕ್ಟರ್ ಕಾರ್ಯದರ್ಶಿ ಜನಾಬ್ ಶಂಸುದ್ದೀನ್ ಬೆಜ್ಜವಳ್ಳಿ ಧನ್ಯವಾದ ಗೈದರು.


















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ