ಕೆಸಿಎಫ್ ಕುವೈಟ್ ಸೌತ್ ಝೋನ್ ಅಧೀನ ದ ಕೆಸಿಎಫ್ ಫಹಾ ಹೀಲ್ ಸೆಕ್ಟರ್ ವತಿಯಿಂದ ಬ್ರಹತ್ ಇಫ್ತಾರ್ ಕೂಟ, ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ರಮ್ಲಾನ್ ವಿಶೇಷ ಸಂದೇಶ ಫಹಾಹೀಲ್ ಸೆಕ್ಟರ್ ಅಧ್ಯಕ್ಷ ಜನಾಬ್ ಸಿರಾಜ್ ಇಂಜಿನಿಯಯರ್ ರವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆ ಯಿಂದ ನಡೆಯಿತು.
15/4/2022 ರಂದು ಕೆಸಿಎಫ್ ಫಹಾಹೀಲ್ ಸೆಕ್ಟರ್ ಕಚೇರಿಯಲ್ಲಿ ಬಹುಮಾನ್ಯ ಉಮರುಲ್ ಫಾರೂಕ್ ಸಖಾಫಿ ಉಸ್ತಾದರ ನೇತ್ರತ್ವದಲ್ಲಿ ಸ್ವಲಾತ್ ಹಾಗೂ ಇಫ್ತಾರ್ ಕೂಟ ನಡೆಯಿತು. ಕಾರ್ಯಕ್ರಮದಲ್ಲಿ ರಂಜಾನ್ ಸಂದೇಶ ವನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ಅಧ್ಯಕ್ಷರಾದ ಬಹುಮಾನ್ಯ ಬಾದುಶಾ ಸಖಾಫಿ ಉಸ್ತಾದರು ರಂಜಾನ್ ಸಂದೇಶವನ್ನು ಸಾರಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದ್ ಮತ್ತು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿ ಸಾಂತ್ವನ ಅಧ್ಯಕ್ಷರಾದ ಯಾಕೂಬ್ ಕಾರ್ಕಳ ಫರ್ವಾನಿಯ ಸೆಕ್ಟರ್ ಅಧ್ಯಕ್ಷರು ಆದ ಇಕ್ಬಾಲ್ ಎಡಪದವು ಹಾಗೂ ರಾಷ್ಟ್ರೀಯ, ಝೋನ್, ಹಾಗೂ ಸೆಕ್ಟರ್ ನಾಯಕರು ಭಾಗವಹಿಸಿದರು.ಕೊನೆಯಲ್ಲಿ ಫಾಹಾಹೀಲ್ ಸೆಕ್ಟರ್ ಕಾರ್ಯದರ್ಶಿ ಜನಾಬ್ ಶಂಸುದ್ದೀನ್ ಬೆಜ್ಜವಳ್ಳಿ ಧನ್ಯವಾದ ಗೈದರು.


















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ