ಸೌದಿ ಅರೇಬಿಯಾ: ಜುಬೈಲ್ ನಲ್ಲಿ ಕಳೆದ ಹಲವು ವರ್ಷಗಳಿಂದ ಉದ್ಯಮ ನಡೆಸುತ್ತಿದ್ದ ಮಂಗಳೂರು ನಿವಾಸಿ ಮುಹಮ್ಮದ್ ಶರೀಫ್ ಬಾವಾ ಅಬ್ದುಲ್ ಹಮೀದ್ ಎಂಬುವವರು ಎಪ್ರಿಲ್ 9 ರಂದು ಹ್ರದಯಾಘಾತದಿಂದ ನಿಧನರಾಗಿದ್ದರು.

ಮರಣೋತ್ತರ ಕ್ರೀಯೆಗೆ ಬೇಕದ ವ್ಯವಸ್ಥೆ ಕಲ್ಪಿಸಲು ಕೆ.ಸಿ.ಎಫ್ ಕೂಡಲೇ ಸ್ಪಂದಿಸಿ ದಾಖಲೆ ಪತ್ರ ಹಾಗೂ ಭಾರತೀಯ ರಾಯಬಾರಿ ಕಛೇರಿ ಹಾಗು ಇನ್ನಿತರ ವ್ಯವಸ್ಥೆಗಳನ್ನು ಸರಿಪಡಿಸಿ ಎಪ್ರಿಲ್ 12 ರಂದು ಜುಬೈಲ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಮೃತರು.ತಾಯಿ ಹೆಂಡತಿ ಹಾಗು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಈ ಕಾರ್ಯದಲ್ಲಿ ಸಹಕರಿಸಿದ ಕೆ.ಸಿ.ಎಫ್ ಜುಬೈಲ್ ಝೋನ್ ಸಾಂತ್ವನ ತಂಡದ ನಾಯಕರಾದ ಹಮೀದ್ ಕೃಷ್ಣಾಪುರ, ನೌಫಲ್ ಮುಲ್ಕಿ ಹಾಗು ದಮ್ಮಾಮ್ ಝೋನ್ ಸಾಂತ್ವನ ತಂಡದ ನಾಯಕರಾದ ಬಾಷಾ ಗಂಗಾವಳಿ ಮತ್ತು ಕುಟುಂಬ ಸದಸ್ಯರಾದ ಮುಹಮ್ಮದ್ ಝೀಶಾನ್, ಕೆ.ಸಿ.ಎಫ್ ಹಿತೈಷಿ ಇಬ್ಬ ಬಜ್ಪೆ ಹಾಗು ಇತರ ಕೆ.ಸಿ.ಎಫ್ ನಾಯಕರುಗಳಿಗೆ ಕೃತಙ್ನತೆ ಸಲ್ಲಿಸುತ್ತಿದ್ದೇವೆ.
ಜುಬೈಲ್ ನಲ್ಲಿ ಅಂತ್ಯಕ್ರೀಯೆ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಕೆ.ಸಿ.ಎಫ್ INC ಪ್ರ.ಕಾರ್ಯದರ್ಶಿ ಕಮರುದ್ದೀನ್ ಗೂಡಿನಬಳಿ ಹಾಗು ಸೌದಿ ರಾಷ್ಟ್ರೀಯ ನಾಯಕರು, ಹಲವಾರು ಸಂಘ ಕುಟುಂಬದ ನಾಯಕರು ಬಾಗಿಯಾಗಿ ಮೃತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ