ಚಿಕ್ಕಮಗಳೂರು: ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಎಂದರೆ ಏನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಹುಬ್ಬಳ್ಳಿ ಘಟನೆಗೂ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೂ ವಿಳಂಬ ಮಾಡಿಲ್ಲ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ಪ್ರಶ್ನಿಸಿದರು.
ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)