ಮಂಗಳೂರು: ಗುರುಪುರ ಹೋಬ್ಲಿ,ತೆಂಕ ಉಳೆಪ್ಪಾಡಿ ಗ್ರಾಮದ ಮಳಲಿಯ ಶೃದ್ದಾ ಕೇಂದ್ರದ ನವೀಕರಣ ಸಂದರ್ಭ ರಚನೆಯ ವಾಸ್ತು ಶಿಲ್ಪ ನೋಡಿ,ಅದು ಪ್ರಾಚೀನ ಅನ್ಯ ಕೋಮಿನ ಶೃದ್ಧಾ ಕೇಂದ್ರವೆಂದು ರದ್ದಾಂತ ಎಬ್ಬಿಸುವ ಮತೀಯ ಮನಸ್ಥಿತಿ ಇನ್ನಾದರೂ ಈ ದೇಶದಲ್ಲಿ ನಿಲ್ಲಬೇಕು.
ಪುರಾತನ ಮಸೀದಿಗಳ ಹೆಚ್ಚಿನ ವಾಸ್ತು ಶಿಲ್ಪಗಳನ್ನು ಸ್ಥಳೀಯ ಶೈಲಿಯಲ್ಲಿ ಇಲ್ಲಿನ ಮುಸ್ಲಿಮೇತರ ಕೆತ್ತನೆ ಶಿಲ್ಪಿಗಳ ಕೈಯಿಂದಲೇ ರಚಿಸಲಾಗಿದೆ. ಈ ದೇಶದ ಪ್ರಾಚೀನ ಅದೆಷ್ಟೋ ಮಸೀದಿಗಳ ನಿರ್ಮಾಣದಲ್ಲಿ ಈ ನಾಡಿನ ಮುಸ್ಲಿಮೇತರ ಮಾನವ ಶ್ರಮ ಕೊಡುಗೆ ಇದೆ.ಹಾಗೆಂದು ವರ್ತಮಾನದ ಸೀಮಿತ ಮನಸ್ಥಿತಿಯ ಸಂಸ್ಕೃತಿ ಧರ್ಮ ರಕ್ಷಕರು ಎಂದು ಕರೆಸಿಕೊಳ್ಳುವ ಕೆಲವು ಪುಂಡರ ರದ್ದಾಂತವೆ ಹೊರತು, ಮಳಲಿ ಘಟನೆ ಬೇರೇನು ಅಲ್ಲ. ಇವರಿಗೆ ಕರೆಸಿ ಬುದ್ದಿ ಹೇಳುವವರಿಲ್ಲ.
ಇಂತಹ ರದ್ದಾಂತಿಗಳು ,ಇತ್ತೀಚೆಗೆ ಮಂಗಳೂರಿನ ಪಕ್ಷಿಕೆರೆಯಲ್ಲಿ ನಿರ್ಮಾಣವಾದ ನವ ಮಸೀದಿ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಒಳಾಂಗಣ ಸ್ಥಳೀಯ ಹರೀಶ್ ಆಚಾರ್ಯ ಶಿಲ್ಪಿಯ ಇಂಡೋ ಅರೇಬಿಯನ್ ವಾಸ್ತು ಶಿಲ್ಪದ ಮರದ ಕೆತ್ತನೆ ಯನ್ನು , ಮಸೀದಿಗೆ ಮುಕ್ತ ಭೇಟಿ ಮಾಡಿ, ವೀಕ್ಷಿಸ ಲಿ ಮತ್ತು ಹರೀಶ್ ಆಚಾರ್ಯ ರಿಂದ ಪಾಠ ಕಲಿತು ಕೊಳ್ಳಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ