ಮಂಗಳೂರು: ಗುರುಪುರ ಹೋಬ್ಲಿ,ತೆಂಕ ಉಳೆಪ್ಪಾಡಿ ಗ್ರಾಮದ ಮಳಲಿಯ ಶೃದ್ದಾ ಕೇಂದ್ರದ ನವೀಕರಣ ಸಂದರ್ಭ ರಚನೆಯ ವಾಸ್ತು ಶಿಲ್ಪ ನೋಡಿ,ಅದು ಪ್ರಾಚೀನ ಅನ್ಯ ಕೋಮಿನ ಶೃದ್ಧಾ ಕೇಂದ್ರವೆಂದು ರದ್ದಾಂತ ಎಬ್ಬಿಸುವ ಮತೀಯ ಮನಸ್ಥಿತಿ ಇನ್ನಾದರೂ ಈ ದೇಶದಲ್ಲಿ ನಿಲ್ಲಬೇಕು.
ಪುರಾತನ ಮಸೀದಿಗಳ ಹೆಚ್ಚಿನ ವಾಸ್ತು ಶಿಲ್ಪಗಳನ್ನು ಸ್ಥಳೀಯ ಶೈಲಿಯಲ್ಲಿ ಇಲ್ಲಿನ ಮುಸ್ಲಿಮೇತರ ಕೆತ್ತನೆ ಶಿಲ್ಪಿಗಳ ಕೈಯಿಂದಲೇ ರಚಿಸಲಾಗಿದೆ. ಈ ದೇಶದ ಪ್ರಾಚೀನ ಅದೆಷ್ಟೋ ಮಸೀದಿಗಳ ನಿರ್ಮಾಣದಲ್ಲಿ ಈ ನಾಡಿನ ಮುಸ್ಲಿಮೇತರ ಮಾನವ ಶ್ರಮ ಕೊಡುಗೆ ಇದೆ.ಹಾಗೆಂದು ವರ್ತಮಾನದ ಸೀಮಿತ ಮನಸ್ಥಿತಿಯ ಸಂಸ್ಕೃತಿ ಧರ್ಮ ರಕ್ಷಕರು ಎಂದು ಕರೆಸಿಕೊಳ್ಳುವ ಕೆಲವು ಪುಂಡರ ರದ್ದಾಂತವೆ ಹೊರತು, ಮಳಲಿ ಘಟನೆ ಬೇರೇನು ಅಲ್ಲ. ಇವರಿಗೆ ಕರೆಸಿ ಬುದ್ದಿ ಹೇಳುವವರಿಲ್ಲ.
ಇಂತಹ ರದ್ದಾಂತಿಗಳು ,ಇತ್ತೀಚೆಗೆ ಮಂಗಳೂರಿನ ಪಕ್ಷಿಕೆರೆಯಲ್ಲಿ ನಿರ್ಮಾಣವಾದ ನವ ಮಸೀದಿ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಒಳಾಂಗಣ ಸ್ಥಳೀಯ ಹರೀಶ್ ಆಚಾರ್ಯ ಶಿಲ್ಪಿಯ ಇಂಡೋ ಅರೇಬಿಯನ್ ವಾಸ್ತು ಶಿಲ್ಪದ ಮರದ ಕೆತ್ತನೆ ಯನ್ನು , ಮಸೀದಿಗೆ ಮುಕ್ತ ಭೇಟಿ ಮಾಡಿ, ವೀಕ್ಷಿಸ ಲಿ ಮತ್ತು ಹರೀಶ್ ಆಚಾರ್ಯ ರಿಂದ ಪಾಠ ಕಲಿತು ಕೊಳ್ಳಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.


















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್