ಮಂಗಳೂರು: ಗುರುಪುರ ಹೋಬ್ಲಿ,ತೆಂಕ ಉಳೆಪ್ಪಾಡಿ ಗ್ರಾಮದ ಮಳಲಿಯ ಶೃದ್ದಾ ಕೇಂದ್ರದ ನವೀಕರಣ ಸಂದರ್ಭ ರಚನೆಯ ವಾಸ್ತು ಶಿಲ್ಪ ನೋಡಿ,ಅದು ಪ್ರಾಚೀನ ಅನ್ಯ ಕೋಮಿನ ಶೃದ್ಧಾ ಕೇಂದ್ರವೆಂದು ರದ್ದಾಂತ ಎಬ್ಬಿಸುವ ಮತೀಯ ಮನಸ್ಥಿತಿ ಇನ್ನಾದರೂ ಈ ದೇಶದಲ್ಲಿ ನಿಲ್ಲಬೇಕು.
ಪುರಾತನ ಮಸೀದಿಗಳ ಹೆಚ್ಚಿನ ವಾಸ್ತು ಶಿಲ್ಪಗಳನ್ನು ಸ್ಥಳೀಯ ಶೈಲಿಯಲ್ಲಿ ಇಲ್ಲಿನ ಮುಸ್ಲಿಮೇತರ ಕೆತ್ತನೆ ಶಿಲ್ಪಿಗಳ ಕೈಯಿಂದಲೇ ರಚಿಸಲಾಗಿದೆ. ಈ ದೇಶದ ಪ್ರಾಚೀನ ಅದೆಷ್ಟೋ ಮಸೀದಿಗಳ ನಿರ್ಮಾಣದಲ್ಲಿ ಈ ನಾಡಿನ ಮುಸ್ಲಿಮೇತರ ಮಾನವ ಶ್ರಮ ಕೊಡುಗೆ ಇದೆ.ಹಾಗೆಂದು ವರ್ತಮಾನದ ಸೀಮಿತ ಮನಸ್ಥಿತಿಯ ಸಂಸ್ಕೃತಿ ಧರ್ಮ ರಕ್ಷಕರು ಎಂದು ಕರೆಸಿಕೊಳ್ಳುವ ಕೆಲವು ಪುಂಡರ ರದ್ದಾಂತವೆ ಹೊರತು, ಮಳಲಿ ಘಟನೆ ಬೇರೇನು ಅಲ್ಲ. ಇವರಿಗೆ ಕರೆಸಿ ಬುದ್ದಿ ಹೇಳುವವರಿಲ್ಲ.
ಇಂತಹ ರದ್ದಾಂತಿಗಳು ,ಇತ್ತೀಚೆಗೆ ಮಂಗಳೂರಿನ ಪಕ್ಷಿಕೆರೆಯಲ್ಲಿ ನಿರ್ಮಾಣವಾದ ನವ ಮಸೀದಿ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಒಳಾಂಗಣ ಸ್ಥಳೀಯ ಹರೀಶ್ ಆಚಾರ್ಯ ಶಿಲ್ಪಿಯ ಇಂಡೋ ಅರೇಬಿಯನ್ ವಾಸ್ತು ಶಿಲ್ಪದ ಮರದ ಕೆತ್ತನೆ ಯನ್ನು , ಮಸೀದಿಗೆ ಮುಕ್ತ ಭೇಟಿ ಮಾಡಿ, ವೀಕ್ಷಿಸ ಲಿ ಮತ್ತು ಹರೀಶ್ ಆಚಾರ್ಯ ರಿಂದ ಪಾಠ ಕಲಿತು ಕೊಳ್ಳಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.


















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ