ಮಂಗಳೂರು: ಮುಂದಿನ ತಿಂಗಳು ಉಡುಪಿಯಲ್ಲಿ ಸಹಬಾಳ್ವೆ ಸಂಸ್ಥೆಯಿಂದ ರಾಜ್ಯ ಮಟ್ಟದ ಸೌಹಾರ್ಧ ರ್ಯಾಲಿ ಮತ್ತು ಸಭೆ ನಡೆಯಲಿದ್ದು , ಪೂರ್ವ ಭಾವಿಯಾಗಿ ಇಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಮಂಗಳುರಿನ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ,ಉದ್ದೇಶಿತ ಸಭೆಯ ರೂಪುರೇಷೆ ಬಗ್ಗೆ ಚರ್ಚೆ ಮತ್ತು ಸಲಹೆಗಳನ್ನು ಕ್ರೋಡೀಕರಿಸ ಲಾಯಿತು.
ಸಭೆಯಲ್ಲಿ ಉಡುಪಿಯ ಫಣಿರಾಜ್, ಯಾಸೀನ್ ಮಲ್ಪೆ, ಕೆ.ಅಶ್ರಫ್, ಇಬ್ರಾಹಿಂ ಕೋಡಿಜಾಲ್, ಸಾಹುಲ್ ಹಮೀದ್, ಅಬೂಬಕ್ಕರ್ ಕುಳಾಯಿ, ಮೊಹಮ್ಮದ್ ಕುಂಞ, ಸಿದ್ದೀಕ್ ತಲಪಾಡಿ, ಮುಸ್ತಾಫಾ ಕೆಂಪಿ, ಮೌಸೀನ್ ಸಮಣಿಗ, ಸಿರಾಜ್ ಬಜ್ಪೆ, ಸ್ವಾಲಿಹ್ ಬಜ್ಪೆ, ಇಬ್ರಾಹಿಂ ಹಾಜಿ ಸುಳ್ಯ, ಶಾಫಿ ಬಬ್ಬುಕಟ್ಟೆ, ಹಿದಾಯತ್ ಮಾರಿಪಲ್ಲ, ಕರೀಮ್ ವಳಚ್ಚಿಲ್, ಅಶ್ರಫ್ ಕಿನಾರಾ ಮತ್ತಿತರರು ಉಪಸ್ಥಿತಿದ್ದರು.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ