ಮಂಗಳೂರು: ಮುಂದಿನ ತಿಂಗಳು ಉಡುಪಿಯಲ್ಲಿ ಸಹಬಾಳ್ವೆ ಸಂಸ್ಥೆಯಿಂದ ರಾಜ್ಯ ಮಟ್ಟದ ಸೌಹಾರ್ಧ ರ್ಯಾಲಿ ಮತ್ತು ಸಭೆ ನಡೆಯಲಿದ್ದು , ಪೂರ್ವ ಭಾವಿಯಾಗಿ ಇಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಮಂಗಳುರಿನ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ,ಉದ್ದೇಶಿತ ಸಭೆಯ ರೂಪುರೇಷೆ ಬಗ್ಗೆ ಚರ್ಚೆ ಮತ್ತು ಸಲಹೆಗಳನ್ನು ಕ್ರೋಡೀಕರಿಸ ಲಾಯಿತು.
ಸಭೆಯಲ್ಲಿ ಉಡುಪಿಯ ಫಣಿರಾಜ್, ಯಾಸೀನ್ ಮಲ್ಪೆ, ಕೆ.ಅಶ್ರಫ್, ಇಬ್ರಾಹಿಂ ಕೋಡಿಜಾಲ್, ಸಾಹುಲ್ ಹಮೀದ್, ಅಬೂಬಕ್ಕರ್ ಕುಳಾಯಿ, ಮೊಹಮ್ಮದ್ ಕುಂಞ, ಸಿದ್ದೀಕ್ ತಲಪಾಡಿ, ಮುಸ್ತಾಫಾ ಕೆಂಪಿ, ಮೌಸೀನ್ ಸಮಣಿಗ, ಸಿರಾಜ್ ಬಜ್ಪೆ, ಸ್ವಾಲಿಹ್ ಬಜ್ಪೆ, ಇಬ್ರಾಹಿಂ ಹಾಜಿ ಸುಳ್ಯ, ಶಾಫಿ ಬಬ್ಬುಕಟ್ಟೆ, ಹಿದಾಯತ್ ಮಾರಿಪಲ್ಲ, ಕರೀಮ್ ವಳಚ್ಚಿಲ್, ಅಶ್ರಫ್ ಕಿನಾರಾ ಮತ್ತಿತರರು ಉಪಸ್ಥಿತಿದ್ದರು.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ