janadhvani

Kannada Online News Paper

ತಲಪಾಡಿ ಪಿಲಿಕೂರು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಇಫ್ತಾರ್ ಕೂಟ

ಉಳ್ಳಾಲ,ಏ.24 : ತಲಪಾಡಿ ಗ್ರಾಮದ ಪಿಲಿಕೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಪಿಲಿಕೂರು ಫ್ರೆಂಡ್ಸ್ ವತಿಯಿಂದ ಇಂದು ಗ್ರಾಂಡ್ ಇಫ್ತಾರ್ ಕೂಟ ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳಾದ ಡಾ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಶಾಸಕ ಯು.ಟಿ ಖಾದರ್, ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ಕ್ಷೇತ್ರ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಫಯಾಝ್ ಪಂಜಳ, ಮಾಜಿ ತಾಪಂ ಅಧ್ಯಕ್ಷ ಮೊಹಮ್ಮದ್ ಮೋನು ಮತ್ತಿತರರು ಪಾಲ್ಗೊಂಡರು.

error: Content is protected !! Not allowed copy content from janadhvani.com