ಕುವೈತ್ : ಕೆಸಿಎಫ್ ಕುವೈಟ್ ನೋರ್ತ್ ಝೋನ್ ಅಧೀನದ ಕೆಸಿಎಫ್ ಫರ್ವಾನಿಯ ಸೆಕ್ಟರ್ ವತಿಯಿಂದ ಗ್ರಾಂಡ್ ಇಫ್ತಾರ್ ಕೂಟ, ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ರಂಳಾನ್ ವಿಶೇಷ ಸಂದೇಶವು ಏ.27ರಂದು ಫರ್ವಾನಿಯ ಸೆಕ್ಟರ್ ಅಧ್ಯಕ್ಷರಾದ ಜನಾಬ್ ಇಕ್ಬಾಲ್ ಎಡಪದವು ರವರ ಅಧ್ಯಕ್ಷತೆಯಲ್ಲಿ ಕೆಸಿಎಫ್ ಫರ್ವಾನಿಯ ಸೆಕ್ಟರ್ ಕಚೇರಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರ ನೇತ್ರತ್ವದಲ್ಲಿ ಸ್ವಲಾತ್ ಹಾಗೂ ಇಫ್ತಾರ್ ಕೂಟ ನಡೆಯಿತು. ಕಾರ್ಯಕ್ರಮದಲ್ಲಿ ಕೆಸಿಎಫ್ INC ಸಂಘಟನಾ ಕಾರ್ಯದರ್ಶಿ ಬಹುಮಾನ್ಯ ಹುಸೈನ್ ಎರ್ಮಾಡ್ ಉಸ್ತಾದರು ರಂಜಾನ್ ಸಂದೇಶವನ್ನು ಬೋಧಿಸಿದರು.
ಕೆಸಿಎಫ್ ರಾಷ್ಟ್ರೀಯ ಸಮಿತಿ ಸದಸ್ಯರಾದ ಬಹುಮಾನ್ಯ ಉಮರುಲ್ ಫಾರೂಕ್ ಸಖಾಫಿ ಮತ್ತು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿ ಸಾಂತ್ವನ ಅಧ್ಯಕ್ಷರಾದ ಯಾಕೂಬ್ ಕಾರ್ಕಳ ಹಾಗೂ ಸೆಕ್ಟರ್ ಸದಸ್ಯರಾದ ಹೈದರ್ ಹಾಜಿ ಪಟ್ಟೋರಿ ಫಾಹಾಹಿಲ್ ಸೆಕ್ಟರ್ ಅಧ್ಯಕ್ಷರಾದ ಸಿರಾಜ್ ಇಂಜಿನಿಯರ್ ರಾಷ್ಟ್ರೀಯ ಸಮಿತಿ ಆಡಳಿತ ವಿಭಾಗದ ಅಧ್ಯಕ್ಷರು ಅಬ್ದುಲ್ ಮಾಲಿಕ್ ರಾಷ್ಟ್ರೀಯ ಸಮಿತಿ, ಝೋನ್ ಹಾಗೂ ಸೆಕ್ಟರ್ ನಾಯಕರು ಭಾಗವಹಿಸಿದರು. ಕೊನೆಯಲ್ಲಿ ಫರ್ವಾಣಿಯ ಸೆಕ್ಟರ್ ಕಾರ್ಯದರ್ಶಿ ಜನಾಬ್ ಆಸೀಫ್ ಸಾಗರ್ ಧನ್ಯವಾದ ಗೈದರು.

ವರದಿ ಇಬ್ರಾಹಿಂ ವೇಣೂರು
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ