ದಮ್ಮಾಮ್: ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ವತಿಯಿಂದ ಈದ್ ಮೀಟ್ ಕಾರ್ಯಕ್ರಮ ಹಾಗೂ ಖಬರ್ ಝಿಯಾರತ್ ಯಶಸ್ವಿಯಾಗಿ ನಡೆಸಲಾಯಿತು.

ಈದ್ ಸಂದೇಶವನ್ನು ಶಿಕ್ಷಣ ಇಲಾಖೆಯ ಚೇರ್ಮನ್ ಇಬ್ರಾಹಿಮ್ ಸಅದಿ ಮಚ್ಚಂಪಾಡಿ ನಡೆಸಿದರು.
“ಆತ್ಮ ಸಂಸ್ಕರಣೆಯಿಂದ ಮಾತ್ರ ಜೀವನ ಪಾವನವಾಗಲು ಸಾಧ್ಯ.
ಅಣುವಿನಷ್ಟು ಆಹಂ ಹೃದಯದಲ್ಲಿರುವವರು ಸ್ವರ್ಗ ಪ್ರವೇಶಿಸಲಾರರು.
ಅಲ್ಲಾಹನ ಭಯದೊಂದಿಗೆ ಬದುಕಿ ಜೀವನ ಪಾವನಗೊಳಿಸೋಣ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಮರಾ ನಾಯಕ ಮೂಸ ಕಡಂಬಾರು, ಸೆಕ್ಟರ್ ಅಧ್ಯಕ್ಷ ಹಮೀದ್ ಕೈರಂಗಳ ಉಪಸ್ಥಿತಿಯಿದ್ದರು.
ಕಾರ್ಯಕ್ರಮವನ್ನು ಇಸ್ಹಾಕ್ ಸಿ.ಐ.ಫಜೀರು ಸ್ವಾಗತಿಸಿ, ಸೆಕ್ಟರ್ ಕಾರ್ಯದರ್ಶಿ ಶಂಸುದ್ದೀನ್ ಕೆಮ್ಮಾರ ,ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ