ದಮ್ಮಾಮ್: ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ವತಿಯಿಂದ ಈದ್ ಮೀಟ್ ಕಾರ್ಯಕ್ರಮ ಹಾಗೂ ಖಬರ್ ಝಿಯಾರತ್ ಯಶಸ್ವಿಯಾಗಿ ನಡೆಸಲಾಯಿತು.

ಈದ್ ಸಂದೇಶವನ್ನು ಶಿಕ್ಷಣ ಇಲಾಖೆಯ ಚೇರ್ಮನ್ ಇಬ್ರಾಹಿಮ್ ಸಅದಿ ಮಚ್ಚಂಪಾಡಿ ನಡೆಸಿದರು.
“ಆತ್ಮ ಸಂಸ್ಕರಣೆಯಿಂದ ಮಾತ್ರ ಜೀವನ ಪಾವನವಾಗಲು ಸಾಧ್ಯ.
ಅಣುವಿನಷ್ಟು ಆಹಂ ಹೃದಯದಲ್ಲಿರುವವರು ಸ್ವರ್ಗ ಪ್ರವೇಶಿಸಲಾರರು.
ಅಲ್ಲಾಹನ ಭಯದೊಂದಿಗೆ ಬದುಕಿ ಜೀವನ ಪಾವನಗೊಳಿಸೋಣ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಮರಾ ನಾಯಕ ಮೂಸ ಕಡಂಬಾರು, ಸೆಕ್ಟರ್ ಅಧ್ಯಕ್ಷ ಹಮೀದ್ ಕೈರಂಗಳ ಉಪಸ್ಥಿತಿಯಿದ್ದರು.
ಕಾರ್ಯಕ್ರಮವನ್ನು ಇಸ್ಹಾಕ್ ಸಿ.ಐ.ಫಜೀರು ಸ್ವಾಗತಿಸಿ, ಸೆಕ್ಟರ್ ಕಾರ್ಯದರ್ಶಿ ಶಂಸುದ್ದೀನ್ ಕೆಮ್ಮಾರ ,ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ