ಮಂಗಳೂರು: ಇಂದು ನಗರದಲ್ಲಿ ನಡೆದ ಮುಸ್ಲಿಮ್ ಸೆಂಟ್ರಲ್ ಕಮಿಟಿ ಮಂಗಳೂರು ಇದರ ಪತ್ರಿಕಾ ಗೋಷ್ಠಿ ಯಲ್ಲಿ, ಅಧ್ಯಕ್ಷರಾದ ಕೆ. ಎಸ್. ಮೊಹಮ್ಮದ್ ಮಸೂದ್ ರವರು ಸರಕಾರದ ಇಂದಿನ ದ್ವನಿವರ್ಧಕ ಮತ್ತು ಶಬ್ದ ಮಾಲಿನ್ಯದ ಬಗೆಗಿನ ಆದೇಶವನ್ನು ಮತ್ತು ಮುತಾಲಿಕ ರ ವಿದ್ವಂಸಕತೆ ಗಳನ್ನು ಪ್ರಸ್ತಾಪಿಸಿ ವಿವರವಾಗಿ ಮಾತನಾಡಿದ್ದಾರೆ.
ದ್ವನಿವರ್ಧಕ ಬಳಕೆಯ ಬಗ್ಗೆ ಧಾರ್ಮಿಕ ಕೇಂದ್ರಗಳಲ್ಲಿ ಸರಕಾರದ ನಿರ್ದೇಶನ ಪಾಲಿಸಲಾಗುವುದು ಎಂದು ಹೇಳಿಕೆ ನೀಡುವುದರೊಂದಿಗೆ , ಕೆ. ಎಸ್.ಮೊಹಮ್ಮದ್ ಮಸೂದ್ ರವರು ಖುದ್ದು ಅಧ್ಯಕ್ಷರಾಗಿರುವ ಮಂಗಳೂರಿನ ಕುದ್ರೋಳಿ ಜಾಮಿಯಾ ಮಸೀದಿ ಬಗ್ಗೆ ಪ್ರಾಸ್ತಾವಿಸಿ, ದ್ವನಿವರ್ಧಕದ ಉಪಯೋಗವನ್ನು ಅವರು ಅಧ್ಯಕ್ಷರಾಗಿರುವ ಮಸೀದಿಯಲ್ಲಿ ದಿನದ ನಂತರ ಐದು ಹೊತ್ತಿನ ಆಝಾನ್ ಕರೆಯನ್ನು ನಿಲ್ಲಿಸಲಾಗುವುದು ಎಂದು ಅವರು ಸಾಂದರ್ಭಿಕವಾಗಿ ನೀಡಿದ ಇನ್ನೊಂದು ಹೇಳಿಕೆಯು, ಅವರ ಮಸೀದಿಗೆ ಮಾತ್ರ ಸೀಮಿತವಾಗಿದೆ.
ಅದು ಅವರು ಅಧ್ಯಕ್ಷರಾಗಿರುವ ಮಸೀದಿಯ ವಿಷಯವೇ ಹೊರತು ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನಿರ್ಣಯದ ಹೇಳಿಕೆ ಅಲ್ಲ,ಎಂದು ಈ ಮೂಲಕ ಸ್ಪಷ್ಟೀಕರಣ ನೀಡುವುದಾಗಿ ಕೆ.ಅಶ್ರಫ್
(ಉಪಾಧ್ಯಕ್ಷರು. ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿ.ಮಂಗಳೂರ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ