ದುಬೈ: ಯುಎಇ ಅಧ್ಯಕ್ಷ ಹಾಗೂ ಅಬುಧಾಬಿಯ ಆಡಳಿತಗಾರ ಹಿಸ್ ಹೈನೆಸ್ ಶೈಖ್ ಖಲೀಫಾ ಬಿನ್ ಝಾಯೆದ್ ಆಲ್ ನಹ್ಯಾನ್ ಅವರ ವಿಯೋಗ ವಾರ್ತೆಯು ಅತೀವ ದುಃಖ ತಂದಿದೆ.
ತನ್ನ ತಂದೆ ಶೈಖ್ ಝಾಯೆದ್ ಆಲ್ ನಹ್ಯಾನ್ ಅವರ ಮರಣದ ನಂತರ ದೇಶವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿದ ದೂರದೃಷ್ಟಿಯ ನಾಯಕನನ್ನು ಯುಎಇ ಕಳೆದುಕೊಂಡಂತಾಗಿದೆ.
ಅಲ್ಲಾಹನು ಅವರಿಗೆ ಮಗ್ಫಿರತ್ ನೀಡಲಿ, ಖಬರ್ ಜೀವನದಲ್ಲಿ ಸಾಂತ್ವನ ನೀಡಲಿ ಮತ್ತು ಜನ್ನಾತುಲ್ ಫಿರ್ದೌಸಿನಲ್ಲಿ ಒಟ್ಟುಗೂಡಿಸಲಿ. ಈ ದುಃಖದ ಸಮಯದಲ್ಲಿ KCF ಇಂಟರ್ನ್ಯಾಷನಲ್ ಕೌನ್ಸಿಲ್ ಇಡೀ ರಾಷ್ಟ್ರದೊಂದಿಗೆ ಸಂತಾಪವನ್ನು ಹಂಚಿಕೊಳ್ಳುತ್ತಿದೆ ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್
ಅಂತರಾಷ್ಟ್ರೀಯ ಮಂಡಳಿ(KCF, INC) ಅಧ್ಯಕ್ಷರಾದ ಡಾ: ಶೈಖ್ ಬಾವಾ ಮಂಗಳೂರು, ಪ್ರ. ಕಾರ್ಯದರ್ಶಿ ಖಮರುದ್ದೀನ್ ಗೂಡಿನ ಬಳಿ ಹಾಗೂ ಕೆಸಿಎಫ್ ಸೌದಿ ಅರೇಬಿಯಾ ಅಧ್ಯಕ್ಷರಾದ ಯೂಸುಫ್ ಸಖಾಫಿ ಬೈತಾರ್ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ