ದುಬೈ: ಯುಎಇ ಅಧ್ಯಕ್ಷ ಹಾಗೂ ಅಬುಧಾಬಿಯ ಆಡಳಿತಗಾರ ಹಿಸ್ ಹೈನೆಸ್ ಶೈಖ್ ಖಲೀಫಾ ಬಿನ್ ಝಾಯೆದ್ ಆಲ್ ನಹ್ಯಾನ್ ಅವರ ವಿಯೋಗ ವಾರ್ತೆಯು ಅತೀವ ದುಃಖ ತಂದಿದೆ.
ತನ್ನ ತಂದೆ ಶೈಖ್ ಝಾಯೆದ್ ಆಲ್ ನಹ್ಯಾನ್ ಅವರ ಮರಣದ ನಂತರ ದೇಶವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿದ ದೂರದೃಷ್ಟಿಯ ನಾಯಕನನ್ನು ಯುಎಇ ಕಳೆದುಕೊಂಡಂತಾಗಿದೆ.
ಅಲ್ಲಾಹನು ಅವರಿಗೆ ಮಗ್ಫಿರತ್ ನೀಡಲಿ, ಖಬರ್ ಜೀವನದಲ್ಲಿ ಸಾಂತ್ವನ ನೀಡಲಿ ಮತ್ತು ಜನ್ನಾತುಲ್ ಫಿರ್ದೌಸಿನಲ್ಲಿ ಒಟ್ಟುಗೂಡಿಸಲಿ. ಈ ದುಃಖದ ಸಮಯದಲ್ಲಿ KCF ಇಂಟರ್ನ್ಯಾಷನಲ್ ಕೌನ್ಸಿಲ್ ಇಡೀ ರಾಷ್ಟ್ರದೊಂದಿಗೆ ಸಂತಾಪವನ್ನು ಹಂಚಿಕೊಳ್ಳುತ್ತಿದೆ ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್
ಅಂತರಾಷ್ಟ್ರೀಯ ಮಂಡಳಿ(KCF, INC) ಅಧ್ಯಕ್ಷರಾದ ಡಾ: ಶೈಖ್ ಬಾವಾ ಮಂಗಳೂರು, ಪ್ರ. ಕಾರ್ಯದರ್ಶಿ ಖಮರುದ್ದೀನ್ ಗೂಡಿನ ಬಳಿ ಹಾಗೂ ಕೆಸಿಎಫ್ ಸೌದಿ ಅರೇಬಿಯಾ ಅಧ್ಯಕ್ಷರಾದ ಯೂಸುಫ್ ಸಖಾಫಿ ಬೈತಾರ್ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್