ಬೆಳ್ಳಾರೆ: ಇಸ್ಲಾಮಿಕ್ ಎಜ್ಯುಕೇಶನ್ ಬೋರ್ಡ್ ಆಫ್ ಇಂಡಿಯಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಸರಿಸುಮಾರು ಒಂದು ದಶಕಗಳ ಕಾಲ ಅದ್ಯಾಪಕರಾಗಿ ಸೇವೆ ಸಲ್ಲಿಸಿದ ಕೊಂಬಾಳಿ ಕೆ.ಎಂ.ಎಚ್. ಝುಹುರಿ ಉಸ್ತಾದರ ಬಳಿ ವಿಧ್ಯಾಭ್ಯಾಸ ಕಲಿತ ಮದ್ರಸ ವಿದ್ಯಾರ್ಥಿಗಳ ಸಂಘಟನೆಯಾಗಿ “ಕಂಝುಲ್ ಹುದಾ ಸ್ಟೂಡೆಂಟ್ಸ್ ಅಸೋಸಿಯೇಷನ್” ಇತ್ತೀಚೆಗೆ ಅಸ್ತಿತ್ವಕ್ಕೆ ತರಲಾಯಿತು. ಪಳ್ಳಿಮಜಲು ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಸಮಿತಿಯ ನಿರ್ದೇಶಕರಾಗಿ ಬಹು| ಕೊಂಬಾಳಿ ಝುಹ್’ರಿ ಉಸ್ತಾದ್, ಅಧ್ಯಕ್ಷರಾಗಿ ಮುಹಮ್ಮದ್ ಸಫೀಂ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮಿಸ್ಹಬ್, ಕೋಶಾಧಿಕಾರಿಯಾಗಿ ನಿಝಾಮುದ್ದೀನ್ ಝಂಝಂ, ಸಂಘಟನಾ ಕಾರ್ಯದರ್ಶಿಯಾಗಿ ಮುಹಮ್ಮದ್ ಶಿಹಾಬುದ್ದೀನ್, ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ರಾಇಸ್, ಇಬ್ರಾಹಿಂ ಬಾತಿಷಾ, ಮುಹಮ್ಮದ್ ನಾಝಿಂ, ಕಾರ್ಯದರ್ಶಿಗಳಾಗಿ ಮುಹಮ್ಮದ್ ಸಿನಾನ್, ಮುಹಮ್ಮದ್ ಸವಾದ್, ಮುಹಮ್ಮದ್ ಇಲ್ಯಾಸ್, ಮೀಡಿಯಾ ಕಾರ್ಯದರ್ಶಿಯಾಗಿ ಮುಹಮ್ಮದ್ ಸೆಮೀರ್, ಹಾಗೂ 53 ಮಂದಿ ವಿದ್ಯಾರ್ಥಿಗಳನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿ ಮಿಸ್ಹಬ್ ಸ್ವಾಗತಿಸಿ, ವಂದಿಸಿದರು.

















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್