ಉಪ್ಪಿನಂಗಡಿ :2021 -2022 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರಾಯ ಪ್ರೌಢಶಾಲಾ ವಿದ್ಯಾರ್ಥಿನಿ .ಕೆ. ಹೆಚ್ ನಫೀಸತ್ ಸಾಜಿದಾ 625 ರಲ್ಲಿ 611 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಸದ್ರಿ ವಿಧ್ಯಾರ್ಥಿನಿಯು ಪ್ರಮುಖ ವಿದ್ವಾಂಸರೂ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯರೂ ಅಲ್ ಅಝ್ಹರಿಯಾ ಮಂಗಳೂರು ಇದರ ಪ್ರಾಂಶುಪಾಲರೂ ಆದ ಶೈಖುನಾ ಕೆ ಯಂ ಹೈದರ್ ಮದನಿ ಕರಾಯ ಉಸ್ತಾದ್ ಹಾಗೂ ಅವ್ವಮ್ಮ ಹಜ್ಜುಮ್ಮದಂಪತಿಗಳ ಕಿರಿಯ ಪುತ್ರಿ.
ವಿದ್ಯಾರ್ಥಿನಿಯ ಅಮೋಘ ಸಾಧನೆಗೆ ಶಾಲಾ ಅದ್ಯಾಪಕ ವೃಂದ, ಆಡಳಿತ ಸಮಿತಿ, ಕೆ. ಹೆಚ್ ಫ್ಯಾಮಿಲಿ, ಚೊಕ್ಕಬೆಟ್ಟು ಫ್ಯಾಮಿಲಿ ಪ್ರತ್ಯೇಕ ಅಭಿನಂದನೆಯನ್ನು ಸಲ್ಲಿಸಿದೆ.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್