ಕಾಶ್ಮೀರದ ಕಥುವಾ ಎಂಬ ಪ್ರದೇಶದಲ್ಲಿ ಅಸೀಫಾ ಎಂಬ 8 ಹರೆಯದ ಮುಗ್ದ ಬಾಲಕಿಯನ್ನು ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ಗೈದು ಬರ್ಬರವಾಗಿ ಕೊಲೆಗೈದ ಅರೋಪಿಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸಿ ಮುಗ್ಧ ಬಾಲಕಿ ಆಸೀಫಾಳಿಗೆ ನ್ಯಾಯ ಒದಗಿಸುವಂತೆ ಕೋರಿ ಕೆ.ಎಸ್.ಫ್ಯಾಮಿಲಿ ಕಟ್ಟದಪಡ್ಪು ವತಿಯಿಂದ ಪ್ರತಿಭಟನೆ ನಡೆಸಿದರು, ಪ್ರಜಾಪ್ರಭುತ್ವ ಭಾರತ ದೇಶದಲ್ಲಿ ಇಂತಹ ಹೀನಾಯ ಕೃತ್ಯಗಳನ್ನು ಮಾಡಿ ಜಾಗತಿಕ ಮಟ್ಟದಲ್ಲಿ ಭಾರತ ದೇಶವನ್ನು ತಲೆ ತಗ್ಗಿಸುವಂತೆ ಮಾಡಿದ ಪ್ರಕರಣದ ಅರೋಪಿಗಳಿಗೆ ಗಲ್ಲು ಶಿಕ್ಷೆ ಒಳಪಡಿಸಿ ಭಾರತ ದೇಶದ ಪ್ರಜಾಪ್ರಭುತ್ವ ವನ್ನು ಕಾಪಾಡ ಬೇಕು, ಪ್ರತಿಭಟನೆಯಲ್ಲಿ ಆಸೀಫಾಳ ನ್ಯಾಯಕ್ಕೆ ಬೇಕಾಗಿ ಫ್ಯಾಮಿಲಿ ಸದಸ್ಯರಾದ ಕಲಂದರ್ ಮದನಿ ಜೋಗಿಬೆಟ್ಟು, ಅಶ್ರಫ್ ಕಟ್ಟದಪಡ್ಪು, ಜಹಫರ್ ಸ್ವಾದಿಕ್ ಕಟ್ಟದಪಡ್ಪು, ಮಜೀದ್ ಮಿಸ್ಬಾಹಿ ಕಟ್ಟದಪಡ್ಪು, ಉಪಸ್ಥಿತರಿದ್ದರು_















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ