ರಿಯಾದ್: ಕರ್ನಾಟಕ ಕಲ್ಚರಲ್ ಪೌಂಡೇಶನ್ ಸೌದಿ ಅರೆಬಿಯಾ ಹೊರತಂದ ಪ್ರವಾಸಿ ಸೌರಭ ಸ್ಮರಣ ಸಂಚಿಕೆಯನ್ನು ಅಪೋಲೋ ದೊಮೊರೋ ಸಭಾಂಗಣದಲ್ಲಿ ಸೌದಿ ಅರೇಬಿಯಾ ಕೆ,ಸಿ.ಎಫ್ ನ ನಿಕಟ ಪೂರ್ವ ಅಧ್ಯಕ್ಷ
ಹಾಗೂ ಸ್ಮರಣಿಕೆಯ ಮುಖ್ಯ ಸಂಪಾದಕ ಡಿ.ಪಿ ಯೂಸುಫ್ ಸಖಾಫಿ ಬೈತಾರ್ ಬಿಡುಗಡೆ ಗೊಳಿಸಿದರು.
ಉದ್ಯಮಿ ಎನ್ ಎಸ್ ಅಬ್ದುಲ್ಲಾ ಹಾಜಿ ಸ್ಮ್ರರಣಿಕೆ ಸ್ವೀಕರಿಸಿದರು.
ಸಮಾರಂಭದಲ್ಲಿ ಕೆ.ಸಿ.ಎಪ್ ರಾಷ್ಟ್ರೀಯ ನೇತಾರರಾದ ಅಬ್ದುಲ್ ಸಲಾಮ್ ಎನ್ಮೂರು,ಅಶ್ರು ಬಜ್ಪೆ, ಅಬೂಬಕರ್ ಹಾಜಿ ರೈಸ್ಕೋ, ನಝೀರ್ ಹಾಜಿ ಕಾಶಿಪಟ್ನ, ಸಾಲಿ ಬೆಳ್ಳಾರೆ, ಮುಹಮ್ಮದ್ ಕಲ್ಲರ್ಬೆ, ಸಿದ್ದೀಕ್ ಸಖಾಫಿ ಪುರುವಾಯಿ ಕೆ,ಸಿ.ಎಫ್ ಅಂತರಾಷ್ತ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನ ಬಳಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ