ರಿಯಾದ್: ಕರ್ನಾಟಕ ಕಲ್ಚರಲ್ ಪೌಂಡೇಶನ್ ಸೌದಿ ಅರೆಬಿಯಾ ಹೊರತಂದ ಪ್ರವಾಸಿ ಸೌರಭ ಸ್ಮರಣ ಸಂಚಿಕೆಯನ್ನು ಅಪೋಲೋ ದೊಮೊರೋ ಸಭಾಂಗಣದಲ್ಲಿ ಸೌದಿ ಅರೇಬಿಯಾ ಕೆ,ಸಿ.ಎಫ್ ನ ನಿಕಟ ಪೂರ್ವ ಅಧ್ಯಕ್ಷ
ಹಾಗೂ ಸ್ಮರಣಿಕೆಯ ಮುಖ್ಯ ಸಂಪಾದಕ ಡಿ.ಪಿ ಯೂಸುಫ್ ಸಖಾಫಿ ಬೈತಾರ್ ಬಿಡುಗಡೆ ಗೊಳಿಸಿದರು.
ಉದ್ಯಮಿ ಎನ್ ಎಸ್ ಅಬ್ದುಲ್ಲಾ ಹಾಜಿ ಸ್ಮ್ರರಣಿಕೆ ಸ್ವೀಕರಿಸಿದರು.
ಸಮಾರಂಭದಲ್ಲಿ ಕೆ.ಸಿ.ಎಪ್ ರಾಷ್ಟ್ರೀಯ ನೇತಾರರಾದ ಅಬ್ದುಲ್ ಸಲಾಮ್ ಎನ್ಮೂರು,ಅಶ್ರು ಬಜ್ಪೆ, ಅಬೂಬಕರ್ ಹಾಜಿ ರೈಸ್ಕೋ, ನಝೀರ್ ಹಾಜಿ ಕಾಶಿಪಟ್ನ, ಸಾಲಿ ಬೆಳ್ಳಾರೆ, ಮುಹಮ್ಮದ್ ಕಲ್ಲರ್ಬೆ, ಸಿದ್ದೀಕ್ ಸಖಾಫಿ ಪುರುವಾಯಿ ಕೆ,ಸಿ.ಎಫ್ ಅಂತರಾಷ್ತ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನ ಬಳಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು