ಮದೀನಾ: ವಿಸಿಟ್ ವೀಸಾದಲ್ಲಿದ್ದ ಕರ್ನಾಟಕದ ಮಂಗಳೂರು ನಿವಾಸಿಯೊಬ್ಬರು ಮದೀನಾ ಭೇಟಿ ವೇಳೆ ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರಿನ ಪುತ್ತೂರು, ಕುಂಬ್ರ ನಿವಾಸಿ ಅಬ್ದುರಹ್ಮಾನ್ (72) ಎಂದು ಗುರುತಿಸಲಾಗಿದೆ. ಮದೀನಾಕ್ಕೆ ಭೇಟಿ ನೀಡಲು ಮತ್ತು ಉಮ್ರಾ ಮಾಡಲು ಅವರು ತಮ್ಮ ಮಗನೊಂದಿಗೆ ಜಿಝಾನ್ನಿಂದ ಹೊರಟಿದ್ದರು.
ಇಂಡಿಯನ್ ಕಲ್ಚರಲ್ ಫೌಂಡೇಶನ್ (ಐಸಿಎಫ್) ನ ಜಿಝಾನ್ ಸೆಂಟ್ರಲ್ ಕಮಿಟಿ ಆಯೋಜಿಸಿದ್ದ ಬಸ್ನಲ್ಲಿ ಮದೀನಾಕ್ಕೆ ಪ್ರಯಾಣಿಸಿದ್ದರು. ಶುಕ್ರವಾರ ಜುಮುಆದಲ್ಲಿ ಪಾಲ್ಗೊಂಡು ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ನಿಧನ ಹೊಂದಿದ್ದಾರೆ.
ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್ ನಾಯಕರಾದ ಅಬ್ದುಲ್ ರಝಾಕ್ ಉಳ್ಳಾಲ್, ತಾಜುದ್ದೀನ್ ಸುಳ್ಯ, ಜಬ್ಬಾರ್ ಉಪ್ಪಿನಂಗಡಿ, ಹುಸೈನಾರ್ ಮಾಪಲ್ ಹಾಗೂ ಫೈಝಲ್ ಸಂತೋಷ್ ನಗರ ಇವರ ತಂಡದ ಮೂಲಕ ಜನಾಝದ ಅಂತ್ಯಕ್ರಿಯೆಗೆ ಬೇಕಾಗಿರುವ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಮದೀನಾದ ಜನ್ನತುಲ್ ಬಖೀಲ್ ನಲ್ಲಿ ದಫನ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ಮೇಲೆ ಡ್ರೋನ್, ಕ್ಷಿಪಣಿ ದಾಳಿ: ರಕ್ಷಣಾ ಪಡೆಯಿಂದ ಯಶಸ್ವಿ ಪ್ರತಿರೋಧ
ಉಮ್ರಾ ಯಾತ್ರಿಕರು ಏಪ್ರಿಲ್ 18 ರೊಳಗೆ ದೇಶ ತೊರೆಯಬೇಕು- ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯ ಎಚ್ಚರಿಕೆ
ಭಾರೀ ಮಳೆ: ರಿಯಾದ್ ಸೇರಿದಂತೆ ಮೂರು ಪ್ರಾಂತ್ಯಗಳಲ್ಲಿ ‘ರೆಡ್ ಅಲರ್ಟ್’ ಘೋಷಣೆ
ಸೌದಿ ಅರೇಬಿಯಾ ಮೇಲೆ ಭಾರಿ ಕ್ಷಿಪಣಿ ದಾಳಿ- ರಿಯಾದ್ನಲ್ಲಿ ನಾಲ್ವರು ಏಷ್ಯನ್ ಅನಿವಾಸಿಗಳಿಗೆ ಗಾಯ
ವೈದ್ಯರ ಚೀಟಿ ಇಲ್ಲದೆ ಔಷಧ ಮಾರಾಟ ನಿಷೇಧ- ಸೌದಿ ಆರೋಗ್ಯ ಸಚಿವಾಲಯದ ಎಚ್ಚರಿಕೆ
ಆನ್ಲೈನ್ ಶಾಪಿಂಗ್: ಸುರಕ್ಷಿತವಾಗಿರಲು ಸೌದಿ ಸೈಬರ್ ಭದ್ರತಾ ಪ್ರಾಧಿಕಾರದ ಮಹತ್ವದ ಸೂಚನೆಗಳು
ರಂಜಾನ್ ತಿಂಗಳಲ್ಲಿ 3.6 ಲಕ್ಷ ಉಮ್ರಾ ಯಾತ್ರಿಕರಿಗೆ ಉಚಿತ (ತಹಲ್ಲುಲ್) ಕ್ಷೌರ ಸೇವೆ
ಸೌದಿ: ರಂಜಾನ್ ಆರಂಭದಿಂದ ಚಳಿಗಾಲ ಮತ್ತೆ ತೀವ್ರ- ಹವಾಮಾನ ತಜ್ಞರಿಂದ ಮಾಹಿತಿ
ಯಾತ್ರಿಕರ ಗಮನಕ್ಕೆ: ರಿಯಾದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಬದಲಾವಣೆ
ಸೌದಿ: ಹಜ್ಜ್ ಗೆ ಸಿದ್ಧತೆ- ಆನ್ಲೈನ್ನಲ್ಲಿ ಸಂದರ್ಶಕ ವೀಸಾಗಳ ನವೀಕರಣ ಸ್ಥಗಿತ