ಮಂಗಳೂರು :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪ್ರವಾದಿ ಮುಹಮ್ಮದ್(ಸ) ರ ನಿಂದನೆ ಅಕ್ಷಮ್ಯ, ದೇಶದ ಘನತೆಗೆ ಕಳಂಕವನ್ನುಂಟು ಮಾಡಿದ ನುಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ರನ್ನು ಬಂಧಿಸಿ, ಬಿಜೆಪಿ ಸರಕಾರ ರಾಜೀನಾಮೆ ನೀಡಲಿ ಅನ್ನುವ ಘೋಷಣೆಯೊಂದಿಗೆ ಮುಡಿಪು ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಝಾಕಿರ್ ಉಳ್ಳಾಲ್ ಮತ್ತು ನಾಸೀರ್ ಸಜೀಪ ರವರು ಸಾಂಧರ್ಭೀಕವಾಗಿ ಮಾತನಾಡಿದರು.
ಕ್ಷೇತ್ರ ಸಮಿತಿ ಕಾರ್ಯದರ್ಶಿ ಝಾಹಿದ್ ಮಲಾರ್ ಜೊತೆ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಖಜಾಂಚಿ ಲತೀಫ್ ಕೊಡಿಜಾಲ್ ಸದಸ್ಯರಾದ ಅಬ್ಬಾಸ್ ಕಿನ್ಯಾ,ನೌಷಾದ್ ಕಿನ್ಯಾ,ಅಶ್ರಫ್ ಮೋನು ಸಜೀಪ ಬ್ಲಾಕ್ ಅಧ್ಯಕ್ಷರಾದ ನವಾಝ್ ಸಜೀಪ ಕಾರ್ಯದರ್ಶಿ ಅಬ್ದುಲ್ಲಾ ಪರಪ್ಪು ಕೊಣಾಜೆ ಬ್ಲಾಕ್ ಅಧ್ಯಕ್ಷರಾದ ಕಮರ್ ಮಲಾರ್ ಉಪಾಧ್ಯಕ್ಷ ಶರೀಫ್ ಬೋಳಿಯಾರ್ ಕಾರ್ಯದರ್ಶಿ ಜಾಫರ್ ಪಾನೇಲ ಮುನ್ನೂರು ಬ್ಲಾಕ್ ಅಧ್ಯಕ್ಷರಾದ ಎಸ್.ಎಮ್.ಬಶೀರ್ ಕಾರ್ಯದರ್ಶಿ ನವಾಝ್ ಕುತ್ತಾರ್ ಉಳ್ಳಾಲ ನಗರ ಸಮಿತಿ ಉಪಾಧ್ಯಕ್ಷ ಇಂತಿಯಾಝ್ ಕೋಟೆಪುರ ಕೋಟೆಕಾರ್ ಪಟ್ಟಣ ಸಮಿತಿ ಅಧ್ಯಕ್ಷರಾದ ಮೊಹಿದಿನ್ ಅಜ್ಜಿನಡ್ಕ ಪಕ್ಷದ ವಿವಿಧ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್