janadhvani

Kannada Online News Paper

ಅಸಂಘಟಿತ ಕಾರ್ಮಿಕ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾರ್ಶ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾರ್ಶ ಆಯ್ಕೆ ಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಶ್ರೀ ಬಿ ರಮನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯರ ರವರ ಸಹಕಾರದೊಂದಿಗೆ ಕೊಳ್ನಾಡು ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಹಲವು ಸಂಘಸಂಸ್ಥೆಗಳ ಪಧಾದಿಕಾರಿ,ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅಬ್ದುಲ್ ಖಾದರ್ ನಾರ್ಶ ರವರನ್ನು ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ದ.ಕ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ ಬೋಳಂತೂರು ಆಯ್ಕೆ ಮಾಡಿರಿರುತ್ತಾರೆ.