ರಿಯಾದ್: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ಸೌದಿ ಅರೇಬಿಯ ಇದರ ಅಧೀನದಲ್ಲಿ ಕಾರ್ಯಾಚರಿಸುತಿರುವ ರಿಯಾದ್ ಸಮಿತಿಗೆ ನೂತನ ಸಮಿತಿಯನ್ನು
ಮಲಾಸ್ ಕಿಸ್ವ ವಿಲ್ಲದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಯ್ಕೆ ಮಾಡಲಾಯಿತು.
ಹಂಸ ಮುಸ್ಲಿಯಾರ್ ಚೋಕಂಡಳ್ಳಿ ಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭೆಯಲ್ಲಿ ಶಿಹಾಬ್ ಸಖಾಫಿ ಮುಖ್ಯ ಭಾಷಣ ಮಾಡಿದರು.
ಅಧ್ಯಕ್ಷರಾಗಿ ನಝೀರ್ (ಗುಂಡಿಕೆರೆ) ಪ್ರಧಾನ ಕಾರ್ಯದರ್ಶಿಯಾಗಿ ನಿಹಾದ್ (ಹೊಸಕತೋಟ) ಖೋಶಾಧಿಕಾರಿಯಾಗಿ ಕರೀಂ ಮುಸ್ಲಿಯಾರ್ (ಸುಂಟಿಕೊಪ್ಪ) ಆಯ್ಕೆಮಾಡಿದರು.
ಉತ್ತಮ ಸೇವಕನಾಗಿ ಆಯ್ಕೆಯಾದ ಷಂಸು ತಕ್ಕಪ್ಪಳ್ಳಿ ಯವರನ್ನು ಮತ್ತು ರಫೀಕ್ ತಂಙಳ್ ಮಾಲ್ದಾರೆ ಯವನ್ನು ಸಭೆಯಲ್ಲಿ ಆಧರಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಹಂಸ ಮುಸ್ಲಿಯಾರ್ (ಚೋಕಂಡಳ್ಳಿ) ಮತ್ತು ಇತರೆ ನೇತಾರರು ಉಪಸ್ಥಿತರಿದ್ದರು
ಕರೀಂ ಮುಸ್ಲಿಯಾರ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ