ಮಂಗಳೂರು – ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಮದೀನತುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ವಿದ್ಯಾರ್ಥಿಗಳ ಅಧಿಕೃತ ಒಕ್ಕೂಟ ಸುನ್ನೀ ಬಾಲ ಸಂಘ SBS ಇದರ ಮಹಾ ಸಭೆಯು ಗೌರವಾನ್ವಿತ ಖತೀಬರಾದ K.H.U ಶಾಫಿ ಮದನಿ ಕರಾಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
2022 -2023 ನೇ ಸಾಲಿನ ನೂತನ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಮುಹಮ್ಮದ್ ಅದ್ನಾನ್ ,ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜುದ್ದೀನ್ ನೇಲಚ್ಚಿಲ್ ಕೋಶಾಧಿಕಾರಿಯಾಗಿ ಹಫೀಝ್ ಮಾಣಿಪಳ್ಳ ಇವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ A.R ಝಯಾನ್, ಸಿರಾಜುದ್ದೀನ್ ಮುರ ,ಮುಹಮ್ಮದ್ ಮುಸ್ತಫಾ ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಫಾಯಿಝ್,ಮುಹಮ್ಮದ್ ಇಫಾಝ್ ಮುಹಮ್ಮದ್ ಮುಶ್ಫಿಕ್ ..ಕಾರ್ಯ ಕಾರಿ ಸಮಿತಿ ಸದಸ್ಯರಾಗಿ ಮುಹಮ್ಮದ್ ಅರ್ಫಾಝ್ ಅಬೂಬಕರ್ ಸಿದ್ದೀಖ್ ,ಮುಹಮ್ಮದ್ ಸುಹೈಲ್ ,ಮುಹಮ್ಮದ್ ನಿಯಾಝ್,ಅಬ್ದುಲ್ ಮುಕದ್ದಿಮ್ ,ಹನೀಶ್,ಶಬೀಬುರ್ರಹ್ಮಾನ್ , ಇಸ್ಮಾಯಿಲ್ ಸ್ವರೂಫ್ ಹಾಶಿರ್ L, ಶುಹೈಬ್,ಝಿಯಾನ್, ಶಾಹಿಲ್,ಜಾಫರ್ ಸ್ವಾದಿಖ್
ಮುಝಮ್ಮಿಲ್ ,ಮುಹಮ್ಮದ್ ಸಈದ್, ಮುಹಮ್ಮದ್ ಶಾದ್ ಮುಹಮ್ಮದ್ ಇರ್ಶಾದ್ ಮುಹಮ್ಮದ್ ಅಶಕ್ ಇವರನ್ನು ಆಯ್ಕೆ ಮಾಡಲಾಯಿತು.
ಸದ್ರಿ ಸಮಿತಿಯ ಅಧೀನದಲ್ಲಿ ಮದೀನತು ಸ್ವಿಬಿಯಾನ್ ಗರ್ಲ್ಸ್ ವಿಂಗ್ ಅಸ್ತಿತ್ವಕ್ಕೆ ತರಲಾಯಿತು .ಅಧ್ಯಕ್ಷೆಯಾಗಿ ನಾಶಿದ ,ಪ್ರಧಾನ ಕಾರ್ಯದರ್ಶಿಯಾಗಿ ನಶ್ವ , ಕೋಶಾಧಿಕಾರಿಣಿಯಾಗಿ ನಜಿಲಾ ಹಾಗೂ ಉಪಾಧ್ಯಕ್ಷರಾಗಿ ಸಂಶೀದ ,ಫಾತಿಮಾ ,ಜೊತೆ ಕಾರ್ಯದರ್ಶಿಯಾಗಿ ಅಫ್ರೀನ ಆಶಿಕ ಮತ್ತು ,ಆಯಿಶಾ ಫಿದಾ ಇವರನ್ನು ನೇಮಿಸಲಾಯಿತು ಸದ್ರಿ ಈ ಎಲ್ಲಾ ಸಮಿತಿಗಳ ಮುದಬ್ಬಿರಾಗಿ k.H.U ಶಾಫಿ ಮದನಿ ಕರಾಯ ಹಾಗೂ ಸಲಹೆಗಾರಾಗಿ ಬದ್ರಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಬದ್ರಿಯಾ ಮತ್ತು ಬದ್ರಿಯಾ ಎಜ್ಯುಕೇಶನಲ್ ಬೋರ್ಡ್ ಚೇರ್ಮ್ಯಾನ್ ಶರೀಫ್ ಕಜೆ ಇವರನ್ನು ನೇಮಿಸಲಾಯಿತು.
ಪ್ರಸ್ತುತ ಸಭೆಯಲ್ಲಿ ಮದ್ರಸ ಅಧ್ಯಾಪಕರಾದ ಅಶ್ರಫ್ ಅಮಾನಿ ಇಂದಬೆಟ್ಟು ,ಹೈದರ್ ಮಿಸ್ಬಾಹೀ ಸಕಲೇಶಪುರ ,ಫಾರೂಖ್ ಹಿಮಮಿ ಸಖಾಫಿ ಪೆರಾಲ ,ಅಶ್ರಫ್ ಮದನಿ ನೆಕ್ಕಿಲ್ ಉಪಸ್ಥಿತರಿದ್ದರು ,ಸಭೆಯ ಆರಂಭದಲ್ಲಿ ನಿಕಟಪೂರ್ವ ಕಾರ್ಯದರ್ಶಿ ಮುಸ್ತಫಾ ಸ್ವಾಗತಿಸಿ ನೂತನ ಕಾರ್ಯದರ್ಶಿ ಸಿರಾಜುದ್ದೀನ್ ನೇಲಚ್ಚಿಲ್ ಧನ್ಯವಾದಗೈದರು.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ